ಶ್ರೀಶೈಲ ಶ್ರೀಗಳ ಆಶೀರ್ವಾದ ಪಡೆದ ಬಸವರಾಜ ಹಳಿಂಗಳಿ
Basavaraja Halingali received the blessings of Srisailam Sri
ಯಡೂರು 11: ಬೆಳಗಾವಿ ಜಿಲ್ಲಾ ಶಾಲಾಹಿಕಾಲೇಜುಗಳ ಅನುದಾನಿತ ನೌಕರರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬಸವರಾಜ ಹಳಿಂಗಳಿ ಅವರು, ಯಡೂರಿನಲ್ಲಿ ನಡೆದ ಮಹಾಕುಂಭೋತ್ಸವದಲ್ಲಿ ಶ್ರೀಶೈಲ ಪೀಠದ ಜಗದ್ಗುರು ಡಾ. ಚನ್ನಸಿದ್ಧರಾಮ ಶಿವಾಚಾರ್ಯ ಮಹಾಸ್ವಾಮಿಗಳು ಭೇಟಿಯಾಗಿ ಆಶೀರ್ವಾದ ಪಡೆದರು.
ಈ ವೇಳೆ ಶ್ರೀಗಳು ಮಾತನಾಡಿ, ಶಿಕ್ಷಕರ ಮತ್ತು ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಲಿ ಎಂದು ಹಾರೈಸಿದರು. ಸಂಘದ ಮುಖಾಂತರ ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಸೇವೆ ಸಲ್ಲಿಸುವಂತೆ ಬಸವರಾಜ ಹಳಿಂಗಳಿ ಅವರಿಗೆ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಹಿರಿಯರಾದ ಕಲ್ಲಪ್ಪಣ್ಣ ಗಾಣಿಗೇರ, ರಾಜು ರಾಚಣ್ಣವರ, ಪ್ರಕಾಶ ಗಿರಿಮಲ್ಲನವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 