ವಿಕಲಚೇತನರ ಶಾಲೆಗೆ ಬಸವರಾಜ ಹೊರಟ್ಟಿ ವಾಹನ ದೇಣಿಗೆ
Basavaraja left and donated a vehicle to a school for the physically challenged
ವಿಕಲಚೇತನರ ಶಾಲೆಗೆ ಬಸವರಾಜ ಹೊರಟ್ಟಿ ವಾಹನ ದೇಣಿಗೆ
ಸವದತ್ತಿ 04: ಸೇವಾ ಅಂಧರ ಸಂಸ್ಥೆ ರೇಣುಕಾ ಯಲ್ಲಮ್ಮ ಕಿವುಡ ಹಾಗೂ ಮೂಕ ಮಕ್ಕಳ ವಸತಿ ಶಾಲೆಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೊಜನೆಯ ಅನುದಾನದಡಿಯಲ್ಲಿ ವಿಕಲಚೇತನರ ಶಾಲೆಗೆ ಶಾಲಾ ವಾಹನವನ್ನು ಕೊಡುಗೆಯಾಗಿ ನೀಡಿದರು. ಇವರಿಗೆ ಆಡಳಿತ ಮಂಡಳಿ, ಹಾಗೂ ಮಕ್ಕಳು ಶಿಕ್ಷಕವೃಂದ ಧನ್ಯವಾದಗಳನ್ನು ಅರ್ಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 