ನೂತನ ರಾಜ್ಯಾಧ್ಯಕ್ಷರಾಗಿ ಬಿ. ಮೌಲಾಲಿ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 14: ಬೆಂಗಳೂರಿನಲ್ಲಿ ನಡೆದ ಕನರ್ಾಟಕ ರಾಜ್ಯ ಗಂಗಾಮತಸ್ಥರ ಸಂಘದ ಚುನಾವಣೆ ದಿ. 11ರಂದು ಜರುಗಿತು.
ಈ ಚುನಾವಣೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಸಂಘದ ಸದಸ್ಯರು ಭಾಗವಹಿಸಿ ಮತದಾನ ಮಾಡುವ ಮೂಲಕ ಹೆಚ್ಚು ತುರಿಸಿನಿಂದ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಹೈದ್ರಾಬಾದ ಕನರ್ಾಟಕ ಭಾಗದ ಬಳ್ಳಾರಿಯ ಬಿ. ಮೌಲಾಲಿ ಹಾಗೂ ಅವರ ತಂಡಕ್ಕೆ ಮತವನ್ನು ನೀಡಿ ಆಯ್ಕೆ ಮಾಡಿದ್ದಾರೆ.
ಪ್ರಸ್ತುತ ಚುನಾವಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ ಸಮಾಜದ ಎಲ್ಲಾ ಮತದಾರರಿಗೂ, ಯುವಕರಿಗೂ, ಹಿರಿಯರಿಗೂ ಹಾಗೂ ಜಿಲ್ಲೆಯ ಎಲ್ಲಾ ಸಮಾಜದ ಬಂಧುಗಳಿಗೆ ಧನ್ಯವಾದಗಳನ್ನು ಕೊಪ್ಪಳ ಜಿಲ್ಲಾ ಗಂಗಾಮತಸ್ಥರ ಸಂಘದ ಜಿಲ್ಲಾಧ್ಯಕ್ಷರಾದ ಬಾಳಪ್ಪ ಬಾರಕೇರ ತಿಳಿಸುವುದರೊಂದಿಗೆ ನೂತನ ರಾಜ್ಯಾಧ್ಯಕ್ಷರಿಗೆ ಜಿಲ್ಲೆಯ ಸಮಸ್ತ ಸಮಾಜದ ಬಂಧುಗಳಿಂದ ಅಭಿನಂದನೆಗಳನ್ನು ಪತ್ರಿಕೆಯ ಮೂಲಕ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 