ನೂತನ ರಾಜ್ಯಾಧ್ಯಕ್ಷರಾಗಿ ಬಿ. ಮೌಲಾಲಿ ಆಯ್ಕೆ
ಲೋಕದರ್ಶನ ವರದಿ
ಕೊಪ್ಪಳ 14: ಬೆಂಗಳೂರಿನಲ್ಲಿ ನಡೆದ ಕನರ್ಾಟಕ ರಾಜ್ಯ ಗಂಗಾಮತಸ್ಥರ ಸಂಘದ ಚುನಾವಣೆ ದಿ. 11ರಂದು ಜರುಗಿತು.
ಈ ಚುನಾವಣೆಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಸಂಘದ ಸದಸ್ಯರು ಭಾಗವಹಿಸಿ ಮತದಾನ ಮಾಡುವ ಮೂಲಕ ಹೆಚ್ಚು ತುರಿಸಿನಿಂದ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಹೈದ್ರಾಬಾದ ಕನರ್ಾಟಕ ಭಾಗದ ಬಳ್ಳಾರಿಯ ಬಿ. ಮೌಲಾಲಿ ಹಾಗೂ ಅವರ ತಂಡಕ್ಕೆ ಮತವನ್ನು ನೀಡಿ ಆಯ್ಕೆ ಮಾಡಿದ್ದಾರೆ.
ಪ್ರಸ್ತುತ ಚುನಾವಣೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದ ಸಮಾಜದ ಎಲ್ಲಾ ಮತದಾರರಿಗೂ, ಯುವಕರಿಗೂ, ಹಿರಿಯರಿಗೂ ಹಾಗೂ ಜಿಲ್ಲೆಯ ಎಲ್ಲಾ ಸಮಾಜದ ಬಂಧುಗಳಿಗೆ ಧನ್ಯವಾದಗಳನ್ನು ಕೊಪ್ಪಳ ಜಿಲ್ಲಾ ಗಂಗಾಮತಸ್ಥರ ಸಂಘದ ಜಿಲ್ಲಾಧ್ಯಕ್ಷರಾದ ಬಾಳಪ್ಪ ಬಾರಕೇರ ತಿಳಿಸುವುದರೊಂದಿಗೆ ನೂತನ ರಾಜ್ಯಾಧ್ಯಕ್ಷರಿಗೆ ಜಿಲ್ಲೆಯ ಸಮಸ್ತ ಸಮಾಜದ ಬಂಧುಗಳಿಂದ ಅಭಿನಂದನೆಗಳನ್ನು ಪತ್ರಿಕೆಯ ಮೂಲಕ ತಿಳಿಸಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 