ವಕೀಲರ ಸಂಘದ ಚುನಾವಣೆಗೆ ಬೀರಳ್ಳಿ ನಾಮಪತ್ರ ಸಲ್ಲಿಕೆ
Beeralli files nomination for Bar Association elections
ವಕೀಲರ ಸಂಘದ ಚುನಾವಣೆಗೆ ಬೀರಳ್ಳಿ ನಾಮಪತ್ರ ಸಲ್ಲಿಕೆ
ಗದಗ 09: ಇದೇ ದಿನಾಂಕ 26 ರಂದು ಜರುಗುವ ಗದಗ ಜಿಲ್ಲಾ ವಕೀಲರ ಸಂಘದ 2025-27 ನೇ ಸಾಲಿನ ಚುನಾವಣೆಯಲ್ಲಿ ಸಹ ಕಾರ್ಯದರ್ಶಿ ಸ್ಥಾನಕ್ಕೆ ಯುವ ವಕೀಲರಾದ ಬಸವರಾಜ ಬೀರಳ್ಳಿ ಯವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸಹಾಯಕ ಚುನಾವಣಾ ಅಧಿಕಾರಿಗಳಾದ ಎಮ್ ಎಸ್ ಹಾಳಕೇರಿ ಯವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು. ಈ ಸಂಧರ್ಭದಲ್ಲಿ ನ್ಯಾಯವಾದಿಗಳಾದ ಶ್ರೀಕಾಂತ್ ದೊಡ್ಡಮನಿ, ಬಿ ಎಸ್ ಮಾಡಲಗೇರಿ, ಎನ್ ಎಸ್ ಬಿಚ್ಚಗಟ್ಟಿ, ಎಸ್ ಎಸ್ ಕಾಟ್ರಳ್ಳಿ, ಎಂ ಎಸ್ ಬಡಿಗೇರ್, ವಿ ಜಿ ಮುದಿಯಪ್ಪನವರ್, ಡಿ ಜಿ ಮೆಹರವಾಡೆ, ಅನಿಲ್ ಶಿಂಗತಲಕೇರಿ ಟಿ ಆರ್ ಕೊಂಗಟಿ, ಆರ್ ಸಿ ಶಿಷ್ಟಗಾರ, ಮಜ್ಜಿಗುಡ್ಡ್, ವೈ ಎಚ್ ಅಸುಂಡಿ, ಆರ್ ಬಿ ಎಸ್ ರಾಠೋಡ.ಆರ್ ಬಿ ತಳವಾರ್ ವೈ ಎಫ್ ಕನ್ಯಾಳ ಹಾಗೂ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 