ಬಳ್ಳಾರಿ: ತುಂಗಭದ್ರದಲ್ಲಿ 10 ಟಿಎಂಸಿ ನೀರು ಸಂಗ್ರಹ
ಲೋಕದರ್ಶನ ವರದಿ
ಬಳ್ಳಾರಿ 13: ಕಳೆದ ಹಲವು ದಿನಗಳಿಂದ ತುಂಗಭದ್ರ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು ಇದೀಗ ಜಲಾಶಯದಲ್ಲಿ 10 ಟಿಎಂಸಿ ನೀರು ಸಂಗ್ರಹವಾಗಿದೆ. ಶನಿವಾರ ಬೆಳಿಗ್ಗೆ ಜಲಾಶಯಕ್ಕೆ 26945 ಕ್ಯೂಸೆಕ್ಸ್ ನೀರು ಹರಿದು ಬರುತ್ತಿತ್ತು. ಜಲಾಶಯದ ಮಟ್ಟ 1590 ಅಡಿಗೆ ತಲುಪಿದೆ.
ಜಲಾಶಯದಿಂದ 247 ಕ್ಯೂಸೆಕ್ಸ್ ನೀರನ್ನು ಹೊರ ಬಿಡುತ್ತಿದೆ. ಕಳೆದ ವರ್ಷ ಇದೇ ವೇಳೆಗೆ 60 ಟಿಎಂಸಿ ನೀರು ಸಂಗ್ರಹವಾಗಿತ್ತು. 60 ಸಾವಿರ ಕ್ಯೂಸೆಕ್ಸ್ ನೀರು ಒಳ ಹರಿವಿತ್ತು.
ದಿನೇ ದಿನೇ ಜಲಾಶಯದಲ್ಲಿ ನೀರಿನ ಸಂಗ್ರಹದ ಪ್ರಮಾಣ ಹೆಚ್ಚುತ್ತಿರುವುದರಿಂದ ಅಚ್ಚುಕಟ್ಟು ಪ್ರದೇಶದ ರೈತರು ತಮ್ಮ ಜಮೀನುಗಳಲ್ಲಿ ಮಡಿಕೆ ಹೊಡೆದು ಹದ ಮಾಡಿ ಕೊಳ್ಳುವ ಕಾರ್ಯ ಚುರುಕುಗೊಂಡಿದೆ. ಅಲ್ಲದೇ ಬೊದು ಹೊಡೆದು ಸಕಾಲಕ್ಕೆ ಮಳೆ ಬಂದರೆ ಹತ್ತಿ ಬಿತ್ತನೆಗೂ ಸಿದ್ದತೆ ನಡೆದಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 