ಬಳ್ಳಾರಿ: ಗ್ರಾಮ ಲೆಕ್ಕಾಧಿಕಾರಿಗಳ ಸಾಂಕೇತಿಕ ಮುಷ್ಕರ
ಲೋಕದರ್ಶನ ವರದಿ
ಬಳ್ಳಾರಿ 17: ಅನ್ಯ ಇಲಾಖೆಗಳ ಕೆಲಸಗಳಿಂದ ಕೈಬಿಡಬೇಕು. ಸೇರಿದಂತೆ ತಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕನರ್ಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘದಿಂದ ಬುಧವಾರ ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಗ್ರಾಮಲೆಕ್ಕಾಧಿಕಾರಿಗಳು ಒಂದು ದಿನದ ಧರಣಿ ಮತ್ತು ಸಾಂಕೇತಿಕ ಮುಷ್ಕರ ನಡೆಸಿದರು.
ರಾಜ್ಯಾಧ್ಯಂತ ಆಯಾ ಜಿಲ್ಲಾ ಕೇಂದ್ರಗಳಲ್ಲಿ ಇದೇ ರೀತಿ ಧರಣಿ ಒಂದು ದಿನದ ಸಾಂಕೇತಿಕ ಮುಷ್ಕರ ನಡೆಯಲಿದೆ ಎಂದರು. ಸಂಘದ ರಾಜ್ಯಾಧ್ಯಕ್ಷ ಅಂದನಗೌಡ ದಾನಪ್ಪಗೌಡ, ಜಿಲ್ಲಾಧ್ಯಕ್ಷ ದೊಡ್ಡಬಸಪ್ಪ ರೆಡ್ಡಿ, ಕೆ.ನಾಗರಾಜ ಇನ್ನೂ ಮೊದಲಾದವರ ನೇತೃತ್ವದಲ್ಲಿ ನೂರಾರು ಗ್ರಾಮಲೆಕ್ಕಾಧಿಕಾರಿಗಳು ಧರಣಿಯಲ್ಲಿ ಪಾಲ್ಗೊಂಡು ತಮ್ಮ ಬೇಡಿಕೆಗಳ ಈಡೇರಿಕೆಗೆ ಘೋಷಣೆಗಳನ್ನು ಕೂಗಿದರು. ಸಿ.ಆಂಡ್.ಆರ್ ಕಾನೂನು ತಿದ್ದುಪಡಿ ಮಾಡಬೇಕು.
ಎಫ್.ಡಿ.ಎಗೆ 1 ಸಾವಿರ ರೂಗಳನ್ನು ನೀಡಬೇಕು, ಅನ್ಯ ಇಲಾಖೆಗಳ ಕೆಲಸಗಳಿಂದ ಕೈಬಿಡಬೇಕು. ಎಂಬ ಬೇಡಿಕೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು. 2017ರ ಅಗಷ್ಟ್ 11 ರಂದು ಸಭೆ ನಡೆಸಿ ಮುಷ್ಕರವನ್ನು ಕೈಬಿಡುವಂತೆ ಹಾಗೂ ಬೇಡಿಕೆಗಳನ್ನು ಈಡೇರಿಸುವುದಾಗಿ ಕಂದಾಯ ಇಲಾಖೆಯ ಕಾರ್ಯದಶರ್ಿಗಳು ಲಿಖಿತ ರೂಪದಲ್ಲಿ ಅಂದು ಬರವಸೆ ನೀಡಿದ್ದರು.
ಆದರೆ ಈ ವರೆಗೆ ಆ ಬರವಸೆಗಳು ಈಡೇರಿಸಿಲ್ಲ. ಇಂದಿನ ಈ ಮುಷ್ಕರಕ್ಕೆ ಸಕರ್ಾರ ಸ್ಪಂಧಿಸದಿದ್ದರೇ ಮುಂದಿನ ದಿನದಲ್ಲಿ ಬೆಂಗಳೂರಿನ ಫ್ರಡಂ ಫಾರ್ಕನಲ್ಲಿ ಅನಿಧರ್ಿಷ್ಟವದಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 