ಬಳ್ಳಾರಿ: ಬಿಎಸ್ವೈ ಮತ್ತೆ ಸಿಎಮ್ ಆಗಲು ವಿಶೇಷ ಪೂಜೆ
ಲೋಕದರ್ಶನ ವರದಿ
ಬಳ್ಳಾರಿ 16: ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಕ್ಕೆ ಮತ್ತೊಮ್ಮೆ ಮುಖ್ಯಮಂತ್ರಿಯಾಗಲೆಂದು ಯಡಿಯೂರಪ್ಪ ಅಭಿಮಾನಿಗಳು ನಗರದ ಆರಾಧ್ಯ ದೇವತೆ ಕನಕ ದುರ್ಗಮ್ಮ ದೇವಸ್ಥಾನದಲ್ಲಿ ಅಖಂಡ ಪೂಜೆ, ಕುಂಕುಮಾರ್ಚನೆ ಮೂಲಕ ವಿಶೇಷ ಪೂಜೆ ಸಲ್ಲಿಸಿದರು.
ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಶ್ರೀನಿವಾಸ್ ಪಾಟೀಲ್, ಡಾ.ಎಸ್.ಜೆ.ವಿ ಮಹಿಪಾಲ್, ಬಿ.ರಾಮಚಂದ್ರಯ್ಯ. ಪಲ್ಲೇದ ದೊಡ್ಡಪ್ಪ, ಆನಂದೆಶ್ವರಿ, ಗೊವರ್ಧನ, ಜನಾರ್ಧನ, ಚಂದ್ರಮೌಳಿ, ರಾಜೇಶ್, ಸುರೇಶ, ಬಸವರಾಜ, ಬಾಬಣ್ಣ ಸೇರಿದಂತೆ ಇನ್ನು ನೂರಾರು ಅಭಿಮಾನಿಗಳು ಪಾಲ್ಗೊಂಡಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 