ಬಳ್ಳಾರಿ: ಇಂದು ವೈ.ದೇವೇಂದ್ರಪ್ಪಗೆ ಅಭಿನಂದನೆ
ಬಳ್ಳಾರಿ 10: ಕಳೆದ ಸಂಸತ್ ಚುನಾವಣೆಯಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ದಿಸಿ ವಿಜೇತರಾದ ವೈ.ದೇವೇಂದ್ರಪ್ಪ ಅವರಿಗೆ ಪಕ್ಷದಿಂದ ಜೂ.10ರಂದು ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಹರಗೌಡ, ನಗರ ಘಟಕದ ಅಧ್ಯಕ್ಷ ಶ್ರೀನಿವಾಸ್ ಮೋತ್ಕರ್, ಬಿಜೆಪಿ ಮುಖಂಡರಾದ ವೀರಶೇಖರ್ ರೆಡ್ಡಿ ಅವರು ವೈ.ದೇವೇಂದ್ರಪ್ಪ ಅಭಿನಂದನಾ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಜಗಧೀಶ್ ಶೆಟ್ಟರ್, ಬಳ್ಳಾರಿ ಜಿಲ್ಲಾ ಚುನಾವಣಾ ಉಸ್ತುವಾರಿಗಳೂ ಆಗಿದ್ದ ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು, ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ, ಎನ್ವೈ ಗೋಪಾಲಕೃಷ್ಣ, ಎಂಎಸ್ ಸೋಮಲಿಂಗಪ್ಪ, ಜಿಲ್ಲಾ ಚುನಾವಣಾ ಸಂಚಾಲಕ ಮೃತ್ಯುಂಜಯ ಜಿನಗಾ, ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ಧಾರೆ.
ರಾಷ್ಟ್ರೀಯ ಪರಿಷತ್ ಸದಸ್ಯರು, ರಾಜ್ಯ ಪರಿಷತ್ ಸದಸ್ಯರು, ರಾಜ್ಯದ ಪ್ರಮುಖ ನಾಯಕರೂ ಸಹ ಪಾಲ್ಗೊಳ್ಳಲಿದ್ದಾರೆ. ಎಲ್ಲ ಬಿಜೆಪಿ ಕಾರ್ಯಕರ್ತರು ಈ ಅಭಿನಂದನಾ ಸಮಾವೇಶಕ್ಕೆ ಆಗಮಿಸಬೇಕೆಂದು ಕೋರಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 