ಬಳ್ಳಾರಿ: ಮಹಿಳಾ ವಸ್ತ್ರ ವಿನ್ಯಾಸ ತರಬೇತಿ ಉದ್ಘಾಟನೆ
ಲೋಕದರ್ಶನ ವರದಿ
ಬಳ್ಳಾರಿ 10: ನಗರದಲ್ಲಿ ದಿ: 10 ರಂದು ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಸಂಸ್ಥೆಯ ಆವರಣದಲ್ಲಿ 30 ದಿನಗಳ ವರಗೆ ನಡೆಯುವ ಮಹಿಳೆಯರ ವಸ್ತ್ರ ವಿನ್ಯಾಸ (ಟೈಲರಿಂಗ್) ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ತರಬೇತಿಯ ಉದ್ಘಾಟನಾ ಸಮಾರಂಭದ ಮುಖ್ಯ ಅಥಿತಿಗಳಾಗಿ ಮಾನ್ಯ ಹನುಮಂತ, ಮುಖ್ಯ ಪ್ರಬಂದಕರು, ಸಿಂಡಿಕೇಟ್ ಬ್ಯಾಂಕ್ ಪ್ರಾದೇಶಿಕ ಕಛೇರಿ ಬಳ್ಳಾರಿ. ಇವರು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಈಗ ಟೈಲರಿಂಗ್ ಮಾಡುವ ಸ್ವ-ಉದ್ಯೋಗಕ್ಕೆ ತುಂಬಾ ಬೇಡಿಕೆಯಿದ್ದು, ಆಸಕ್ತಿಯಿಂದ ಕಲಿತು ಮಾದರಿ ಟೈಲರ್ಸ್ ಆಗಬೇಕೆಂದು ಮಾರ್ಗದರ್ಶನ ಮಾಡಿದರು. ಚಂದ್ರಶೇಖರ್ .ಎಮ್ ನಿದರ್ೇಶಕರು ಮಾತನಾಡಿ ತರಬೇತಿ ವೃತ್ತಿ ಕೌಶಲ್ಯದ ಜೊತೆಗೆ ಆತ್ಮ ವಿಶ್ವಾಸ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯವನ್ನು ಸಹ ಹೇಳಿಕೊಡಲಾಗುವದು. ಎಂದು ತಿಳಿಸಿದರು. ನಾಗೇಶ, ಜಡೇಪ್ಪ ಉಪನ್ಯಾಸಕರು, ಮಂಜುಳಾ, ಸಂಪನ್ಮೂಲ ವ್ಯಕ್ತಿಗಳು. ಸಿದ್ದಲಿಂಗಮ್ಮ, ಸಂತೋಷ ಕುಮಾರ್, ಕಿರಣ ಕುಮಾರ 48 ಜನ ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 