ಬಳ್ಳಾರಿ: ಪ್ರಭಾರಿ ಕುಲಪತಿಗಳಾಗಿ ವೇಣುಗೋಪಾಲ್ ನೇಮಕ
ಲೋಕದರ್ಶನ ವರದಿ
ಬಳ್ಳಾರಿ 18: ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಎಸ್.ಸುಭಾಷ್ ಅವರ ಅಧಿಕಾರಾವದಿ ಇದೇ ಜೂ.15ರಂದು ಮುಕ್ತಾಯವಾದ ಹಿನ್ನಲೆಯಲ್ಲಿ ರಸಾಯನಶಾಸ್ತ್ರ ವಿಭಾಗದ ಹಿರಿಯ ಡೀನ್ ಪ್ರೊ. ಕೆ.ಆರ್.ವೇಣುಗೋಪಾಲ್ ರೆಡ್ಡಿ ಅವರನ್ನು ಪ್ರಭಾರಿ ಕುಲಪತಿಗಳಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶಿಸಿ ಹೊರಡಿಸಿದ್ದಾರೆ ಎಂದು ವಿಜಯನಗರ ಕೃಷ್ಣದೇವರಾಯ ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ. ಪ್ರೊ.ಎಂ.ಎಸ್.ಸುಭಾಷ್ ಅವರು ಕುಲಪತಿಗಳು ಪರವಾಗಿ ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ.ಕೆ.ರಮೇಶ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದವರು ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 