ನೂತನ ಅಧ್ಯಕ್ಷರಾಗಿ ಬೆಳ್ಳೆಟ್ಟೆರ ಅವಿರೋಧ ಆಯ್ಕೆ
Bellette elected unopposed as new president
ಹಾವೇರಿ 12 : ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಹಾವೇರಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಹಿರೇಕೆರೂರಿನ ಡಾ. ಬಿ. ಆರ್. ತಂಬಾಕದ ಬಾಲಕರ ಪ್ರೌಢಶಾಲೆಯ ಶಿಕ್ಷಕ ಡಾ. ರಾಜೇಂದ್ರ ಬೆಳ್ಳೆಟ್ಟೆರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಎಚ್. ಪಿ. ಬಣಕಾರ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಜಿಲ್ಲಾ ಗುರುಭವನದಲ್ಲಿ ನಡೆದ ಕಾರ್ಯಕಾರಣಿ ಸಭೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಡೆಯಿತು. ರಾಜೇಂದ್ರ ಬೆಟ್ಟೆಳ್ಳೇರ ಅವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ರಾಜ್ಯ ಘಟಕದ ಜಿ. ಆರ್. ಭಟ್, ಮತ್ತಿತರರು ಶುಭ ಹಾರೈಸಿದ್ದಾರೆ. ಸಭೆಯಲ್ಲಿ ಎಚ್. ಪಿ. ಬಣಕಾರ, ಕಾರ್ಯದರ್ಶಿ ಎನ್. ಎನ್. ಕುಂದೂರು, ಹಾವೇರಿ ತಾಲೂಕು ಅಧ್ಯಕ್ಷ ಎಂ. ಬಿ. ರಮೇಶ, ಡಿ. ಡಿ. ಲಂಗೋಟಿ, ಕುಮಾರ ಗಾಣಗೇರ, ಎಸ್. ಡಿ. ಪರಡ್ಡಿ, ಬಸವರಾಜ ಜೆ. ಎ. ಎಂ. ಎಚ್. ಪಾಟೀಲ, ಗಣೇಶ ಬೆಳಕೇರಿ, ರವಿ ವಿ. ಎಸ್. ವಿ. ಕಪ್ಪರದ, ಎಸ್. ಎನ್. ಮಳೆಪ್ಪನವರ, ಮತ್ತಿತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 