ಕರಾಟೆ ಪಟುಗಳಿಗೆ ಬೆಲ್ಟ್ ವಿತರಣೆ
ಬೆಳಗಾವಿ 26: ಕರಾಟೆ ಆತ್ಮರಕ್ಷಣೆ ಮಾಡಿಕೊಳ್ಳುವ, ದೈಹಿಕ ಸಾಮಥ್ರ್ಯ ಹೆಚ್ಚಿಸುವ ಒಂದು ಕೌಶಲ. ನಾವು ಹಣ, ಆಸ್ತಿ, ಸಂಪತ್ತು ಏನೇ ಕಳೆದುಕೊಂಡರು ಮರಳಿ ಸಂಪಾದಿಸಬಹುದು. ಆದರೆ ಆರೋಗ್ಯ ಕಳೆದುಕೊಂಡರೆ ಮರಳಿ ಪಡೆಯುವುದು ಬಹಳ ಕಷ್ಟಕರ. ಸದೃಢ ಶರೀರವನ್ನು ಹೊಂದಲು ವ್ಯಾಯಾಮ, ಯೋಗಾಭ್ಯಾಸ ಹಾಗೂ ಕರಾಟೆ ಅವಶ್ಯಕ ಎಂದು ಕನರ್ಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಗೋಪಾಲಕೃಷ್ಣ ಅಭಿಪ್ರಾಯಪಟ್ಟರು.
ಅವರು ಇಂದು ನಗರದ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಇಂಡಿಯನ್ ಕರಾಟೆ ಕ್ಲಬ್ ವತಿಯಿಂದ ಆಯೋಜಿಸಲಾದ ಬೆಲ್ಟ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ವೇದಿಕೆಯ ಮೇಲೆ ಇಂಡಿಯನ್ ಕರಾಟೆ ಕ್ಲಬ್ನ ತರಬೇತುದಾರ ಆನಂದ ಪೂಜಾರಿ, ಡಾ. ಜಿ. ಎಂ. ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು. ಇದೇ ವೇಳೆ 70 ವಿದ್ಯಾಥರ್ಿಗಳಿಗೆ ಅವರ ಅರ್ಹತೆ ಅನುಗುಣವಾಗಿ ವಿವಿಧ ಬೆಲ್ಟ ವಿತರಿಸಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 