ಸಿದ್ದಾರೂಢ ದುಳೆಹೊಳಿ ಅವರಿಗೆ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ
16 ನೇ ಸಂಸ್ಥಾಪನಾ ದಿನಾಚರಣೆ
ಸಿದ್ದಾರೂಢ ದುಳೆಹೊಳಿ ಅವರಿಗೆ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ
ಹಾವೇರಿ 27: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 16 ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ದೇವೀಹೊಸೂರ ತೋಟಗಾರಿಕಾ ಸಂಶೊಧನಾ ಮತ್ತು ವಿಸ್ತರಣಾ ಕೇಂದ್ರದ ಹಿರಿಯ ಪ್ರಯೋಗಶಾಲಾ ಸಹಾಯಕ ಸಿದ್ದಾರೂಢ ದುಳೆಹೊಳಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪಡೆದ ಸಿದ್ದಾರೂಢ ದುಳೆಹೊಳಿ ಅವರಿಗೆ ತೋಟಗಾರಿಕಾ ಸಂಶೊಧನಾ ಕೇಂದ್ರದ ಮುಖ್ಯಸ್ಥ ಡಾ. ರತ್ನಾಕರ ಎಮ್. ಶೇಟ್ ಹಾಗೂ ತೋಟಗಾರಿಕಾ ಸಂಶೋಧನಾ ವಿಸ್ತರಣಾ ಕೇಂದ್ರ ಮತ್ತು ದಾನವೀರ ಶ್ರೀ ಸಿರಸಂಗಿ ಲಿಂಗರಾಜ ದೇಸಾಯ ತೋಟಗಾರಿಕಾ ಅಭಿಯಾಂತ್ರಿಕ ಮಹಾವಿದ್ಯಾಲಯ ದೇವಿಹೊಸೂರಿನ ಎಲ್ಲಾ ಸಹ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 