ಸಿದ್ದಾರೂಢ ದುಳೆಹೊಳಿ ಅವರಿಗೆ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ
16 ನೇ ಸಂಸ್ಥಾಪನಾ ದಿನಾಚರಣೆ
ಸಿದ್ದಾರೂಢ ದುಳೆಹೊಳಿ ಅವರಿಗೆ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ
ಹಾವೇರಿ 27: ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 16 ನೇ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮದಲ್ಲಿ ದೇವೀಹೊಸೂರ ತೋಟಗಾರಿಕಾ ಸಂಶೊಧನಾ ಮತ್ತು ವಿಸ್ತರಣಾ ಕೇಂದ್ರದ ಹಿರಿಯ ಪ್ರಯೋಗಶಾಲಾ ಸಹಾಯಕ ಸಿದ್ದಾರೂಢ ದುಳೆಹೊಳಿ ಅವರಿಗೆ 2024-25 ನೇ ಸಾಲಿನ ಅತ್ಯುತ್ತಮ ಶಿಕ್ಷಕೇತರ ಸೇವಾ ಸಿಬ್ಬಂದಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪಡೆದ ಸಿದ್ದಾರೂಢ ದುಳೆಹೊಳಿ ಅವರಿಗೆ ತೋಟಗಾರಿಕಾ ಸಂಶೊಧನಾ ಕೇಂದ್ರದ ಮುಖ್ಯಸ್ಥ ಡಾ. ರತ್ನಾಕರ ಎಮ್. ಶೇಟ್ ಹಾಗೂ ತೋಟಗಾರಿಕಾ ಸಂಶೋಧನಾ ವಿಸ್ತರಣಾ ಕೇಂದ್ರ ಮತ್ತು ದಾನವೀರ ಶ್ರೀ ಸಿರಸಂಗಿ ಲಿಂಗರಾಜ ದೇಸಾಯ ತೋಟಗಾರಿಕಾ ಅಭಿಯಾಂತ್ರಿಕ ಮಹಾವಿದ್ಯಾಲಯ ದೇವಿಹೊಸೂರಿನ ಎಲ್ಲಾ ಸಹ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 