ಉತ್ತಮ ವಿಜ್ಞಾನ ಸಂಘಟಕ ಪ್ರಶಸ್ತಿ
ಲೋಕದರ್ಶನವರದಿ
ಹಾವೇರಿ 18; ಜಿಲ್ಲೆಯ ತಾಲೂಕು ಕೂಡಲ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀಕಾಂತ್ ದೊಡ್ಡಕುರುಬರ ಇವರಿಗೆ ಚಿತ್ರದುರ್ಗದ ಪುಟಾಣಿ ವಿಜ್ಞಾನ ಬಳಗ ರಾಜ್ಯಮಟ್ಟದ ಉತ್ತಮ ವಿಜ್ಞಾನ ಸಂಘಟಕ ಪ್ರಶಸ್ತಿ ನೀಡಿದೆ .ಹಲವು ವರ್ಷಗಳಿಂದ ವಿಜ್ಞಾನ ಪ್ರತಿಭಾನ್ವೇಷಣ ಪರೀಕ್ಷೆ ಸಂಘಟಿಸಿ ವಿದ್ಯಾಥರ್ಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರತಿಭಾನ್ವೇಷಣ ಪರೀಕ್ಷೆಯಲ್ಲಿ ವಿದ್ಯಾಥರ್ಿಗಳು ಉತ್ತಮ ಸಾಧನೆ ಮಾಡಲು ಮಾರ್ಗದರ್ಶನಕ್ಕಾಗಿ ಈ ಪುರಸ್ಕಾರ ನೀಡಿದೆ ಎಂದು ಪುಟಾಣಿ ವಿಜ್ಞಾನ ಸಂಪಾದಕ ಚಳ್ಳಕೆರೆ ಯರರ್ಿಸ್ವಾಮಿ ತಿಳಿಸಿದ್ದಾರೆ.
ಶಿಕ್ಷಕ ಶ್ರೀಕಾಂತ್ ಅವರು ಈ ಮೊದಲು ಕನಕ ಗೌರವ ಪುರಸ್ಕಾರ, ಉತ್ತಮ ವಿಜ್ಞಾನ ಸಂಘಟಕ ಪ್ರಶಸ್ತಿ, ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 