ಲೋಕಾಪುರಗೆ ಅತ್ಯುತ್ತಮ ಸೇವಾ ಪದಕ
ಲೋಕದರ್ಶನ ವರದಿ
ಹಾವೇರಿ 06: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್. ಸಿ. ಸಿ. ಅಧಿಕಾರಿ ಲೆಫ್ಟಿನೆಂಟ್ ಬಸವರಾಜ ಎಮ್. ಲೋಕಾಪುರ ಅವರಿಗೆ ಅತ್ಯುತ್ತಮ ಸೇವಾ ಪದಕ ದೊರೆತಿದೆ. ಫೆ.02 ರಂದು ಬೆಂಗಳೂರಿನ ರಾಜ ಭವನದಲ್ಲಿ ಜರುಗಿದ ಕನರ್ಾಟಕ ಮತ್ತು ಗೋವಾ ಎನ್. ಸಿ. ಸಿ. ನಿದರ್ೇಶನಾಲಯ ಆಯೋಜಿಸಿದ್ದ 'ಡೆಪ್ಯುಟಿ ಡೈರೆಕ್ಟರ್ ಜನರಲ್-2019' ರ ಸನ್ಮಾನ ಸಮಾರಂಭದಲ್ಲಿ ರಾಜ್ಯಪಾಲರಾದ ಮಾನ್ಯಶ್ರೀ ವಾಜುಭಾಯ್ವಾಲಾ, ಬ್ರಿಗೇಡಿಯರ್ ಡಿ. ಎಮ್. ಪೂವರ್ಿಮಠ ಹಾಗೂ ಎರಡೂ ರಾಜ್ಯಗಳ ಉನ್ನತ ಅಧಿಕಾರಿಗಳು ಎನ್. ಸಿ. ಸಿ. ಸೇವಾವ್ಯಾಪ್ತಿಯನ್ನು ಪರಿಗಣಿಸಿ ಪ್ರಮಾಣ ಪತ್ರ ಮತ್ತು ಪದಕವನ್ನು ನೀಡಿ ಗೌರವಿಸಿದರು. ಪ್ರಶಸ್ತಿ ವಿಜೇತರಿಗೆ ಕೆ.ಎಲ್.ಇ. ಸಂಸ್ಥೆಯ ಡಾ|| ಪ್ರಭಾಕರ ಬಿ. ಕೋರೆ ಮತ್ತು ಆಡಳಿತ ಮಂಡಳಿ, ಕಾಲೇಜು ಸ್ಥಾನಿಕ ಆಡಳಿತ ಮಂಡಳಿ, ಪ್ರಾಚಾರ್ಯರಾದ ಡಾ|| ಎಮ್. ಎಸ್. ಯರಗೊಪ್ಪ, ಪ್ರೊ. ಜೆ. ಆರ್. ಸಿಂಧೆ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಎನ್.ಸಿ.ಸಿ. ಕೆಡೆಟ್ಗಳು-ವಿದ್ಯಾಥರ್ಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 