ಲೋಕಾಪುರಗೆ ಅತ್ಯುತ್ತಮ ಸೇವಾ ಪದಕ
ಲೋಕದರ್ಶನ ವರದಿ
ಹಾವೇರಿ 06: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್. ಸಿ. ಸಿ. ಅಧಿಕಾರಿ ಲೆಫ್ಟಿನೆಂಟ್ ಬಸವರಾಜ ಎಮ್. ಲೋಕಾಪುರ ಅವರಿಗೆ ಅತ್ಯುತ್ತಮ ಸೇವಾ ಪದಕ ದೊರೆತಿದೆ. ಫೆ.02 ರಂದು ಬೆಂಗಳೂರಿನ ರಾಜ ಭವನದಲ್ಲಿ ಜರುಗಿದ ಕನರ್ಾಟಕ ಮತ್ತು ಗೋವಾ ಎನ್. ಸಿ. ಸಿ. ನಿದರ್ೇಶನಾಲಯ ಆಯೋಜಿಸಿದ್ದ 'ಡೆಪ್ಯುಟಿ ಡೈರೆಕ್ಟರ್ ಜನರಲ್-2019' ರ ಸನ್ಮಾನ ಸಮಾರಂಭದಲ್ಲಿ ರಾಜ್ಯಪಾಲರಾದ ಮಾನ್ಯಶ್ರೀ ವಾಜುಭಾಯ್ವಾಲಾ, ಬ್ರಿಗೇಡಿಯರ್ ಡಿ. ಎಮ್. ಪೂವರ್ಿಮಠ ಹಾಗೂ ಎರಡೂ ರಾಜ್ಯಗಳ ಉನ್ನತ ಅಧಿಕಾರಿಗಳು ಎನ್. ಸಿ. ಸಿ. ಸೇವಾವ್ಯಾಪ್ತಿಯನ್ನು ಪರಿಗಣಿಸಿ ಪ್ರಮಾಣ ಪತ್ರ ಮತ್ತು ಪದಕವನ್ನು ನೀಡಿ ಗೌರವಿಸಿದರು. ಪ್ರಶಸ್ತಿ ವಿಜೇತರಿಗೆ ಕೆ.ಎಲ್.ಇ. ಸಂಸ್ಥೆಯ ಡಾ|| ಪ್ರಭಾಕರ ಬಿ. ಕೋರೆ ಮತ್ತು ಆಡಳಿತ ಮಂಡಳಿ, ಕಾಲೇಜು ಸ್ಥಾನಿಕ ಆಡಳಿತ ಮಂಡಳಿ, ಪ್ರಾಚಾರ್ಯರಾದ ಡಾ|| ಎಮ್. ಎಸ್. ಯರಗೊಪ್ಪ, ಪ್ರೊ. ಜೆ. ಆರ್. ಸಿಂಧೆ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಎನ್.ಸಿ.ಸಿ. ಕೆಡೆಟ್ಗಳು-ವಿದ್ಯಾಥರ್ಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 