ಲೋಕಾಪುರಗೆ ಅತ್ಯುತ್ತಮ ಸೇವಾ ಪದಕ
ಲೋಕದರ್ಶನ ವರದಿ
ಹಾವೇರಿ 06: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಎನ್. ಸಿ. ಸಿ. ಅಧಿಕಾರಿ ಲೆಫ್ಟಿನೆಂಟ್ ಬಸವರಾಜ ಎಮ್. ಲೋಕಾಪುರ ಅವರಿಗೆ ಅತ್ಯುತ್ತಮ ಸೇವಾ ಪದಕ ದೊರೆತಿದೆ. ಫೆ.02 ರಂದು ಬೆಂಗಳೂರಿನ ರಾಜ ಭವನದಲ್ಲಿ ಜರುಗಿದ ಕನರ್ಾಟಕ ಮತ್ತು ಗೋವಾ ಎನ್. ಸಿ. ಸಿ. ನಿದರ್ೇಶನಾಲಯ ಆಯೋಜಿಸಿದ್ದ 'ಡೆಪ್ಯುಟಿ ಡೈರೆಕ್ಟರ್ ಜನರಲ್-2019' ರ ಸನ್ಮಾನ ಸಮಾರಂಭದಲ್ಲಿ ರಾಜ್ಯಪಾಲರಾದ ಮಾನ್ಯಶ್ರೀ ವಾಜುಭಾಯ್ವಾಲಾ, ಬ್ರಿಗೇಡಿಯರ್ ಡಿ. ಎಮ್. ಪೂವರ್ಿಮಠ ಹಾಗೂ ಎರಡೂ ರಾಜ್ಯಗಳ ಉನ್ನತ ಅಧಿಕಾರಿಗಳು ಎನ್. ಸಿ. ಸಿ. ಸೇವಾವ್ಯಾಪ್ತಿಯನ್ನು ಪರಿಗಣಿಸಿ ಪ್ರಮಾಣ ಪತ್ರ ಮತ್ತು ಪದಕವನ್ನು ನೀಡಿ ಗೌರವಿಸಿದರು. ಪ್ರಶಸ್ತಿ ವಿಜೇತರಿಗೆ ಕೆ.ಎಲ್.ಇ. ಸಂಸ್ಥೆಯ ಡಾ|| ಪ್ರಭಾಕರ ಬಿ. ಕೋರೆ ಮತ್ತು ಆಡಳಿತ ಮಂಡಳಿ, ಕಾಲೇಜು ಸ್ಥಾನಿಕ ಆಡಳಿತ ಮಂಡಳಿ, ಪ್ರಾಚಾರ್ಯರಾದ ಡಾ|| ಎಮ್. ಎಸ್. ಯರಗೊಪ್ಪ, ಪ್ರೊ. ಜೆ. ಆರ್. ಸಿಂಧೆ, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಎನ್.ಸಿ.ಸಿ. ಕೆಡೆಟ್ಗಳು-ವಿದ್ಯಾಥರ್ಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 