ಬೇಟಿ ಬಚಾವೋ ಬೇಟಿ ಪಡಾವೋ ಗ್ರಾಮ ಮಟ್ಟದ ಜಾಗೃತಿ ಕಾರ್ಯಕ್ರಮ
ಗದಗ 10: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ದಿ. 08ರಂದು ಬೇಟಿ ಬಚಾವೋ ಬೇಟಿ ಪಡಾವೂ ಯೋಜನೆಯಡಿ ಸಿಂಗಟಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬತ್ತ ನಾಟಿ ಮಾಡುತ್ತಿರುವ ರೈತ ಮಹಿಳೆಯರು ಮತ್ತು ಪುರುಷರ ಬಳಿ ಅಕ್ಕಮಹಾದೇವಿ ಕೆ ಎಚ್ ಜಿಲ್ಲಾ ನಿರೂಣಾಧಿಕಾರಿಗಳು, ತೆರಳಿ ಹೆಣ್ಣು ಮಗುವನ್ನು ರಕ್ಷಿಸಿ ಹೆಣ್ಣು ಮಗುವನ್ನು ಓದಿಸಿ (ಬೇಟಿ ಬಚಾವೋ ಬೇಟಿ ಪಡಾವೋ) ಈ ಕುರಿತು ಅರಿವು ಮೂಡಿಸುವುದರೊಂದಿಗೆ ಹೆಣ್ಣು ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸುವಂತೆ ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಮತ್ತು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಲಾಯಿತು.
ಹೆಣ್ಣು ಮಕ್ಕಳ ವಿಚಾರದಲ್ಲಿ ಯಾವುದೆ ಸಮಸ್ಯೆಗಳು ಬಂದಲ್ಲಿ ಅಂಗನವಾಡಿ ಕಾರ್ಯಕತರ್ೆಯರಿಗೆ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಥವಾ ಮಕ್ಕಳ ಸಹಾಯವಾಣಿ 1098ಗೆ ಸಂಪಕರ್ಿಸಲು ತಿಳಿಸಲಾಯಿತು. ಜೊತೆಗೆ ಮಹಿಳೆಯರ ವೇತನದ ಬಗ್ಗೆ ವಿಚಾರಿಸಿದಾಗ ಸಮಾನ ವೇತನ ಪಡೆಯುತ್ತಿರುವುದಾಗಿ ತಿಳಿದು ಬಂದಿತು. ಕಾರ್ಯಕ್ರಮದಲ್ಲಿ ಮೇಲ್ವೀಚಾರಕಿಯಾದ ಹೊನ್ನಪ್ಪನವರ ಹಾಗೂ ಜಿಲ್ಲಾ ಬಾಲ ಭವನದ ಸಂಯೋಜಕರಾದ ರವಿ ಉಮಚಗಿ, ಅರುಣೋದಯ ಕಲಾ ತಂಡದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 