ಸೈಬರ ವಂಚನೆಗಳ ಬಗ್ಗೆ ಎಚ್ಚರವಹಿಸಿ: ರಾಕೇಶ
Beware of cyber frauds: Rakesh
ಸೈಬರ ವಂಚನೆಗಳ ಬಗ್ಗೆ ಎಚ್ಚರವಹಿಸಿ: ರಾಕೇಶ
ಹುಕ್ಕೇರಿ 24: ಸೈಬರ್ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲಿವೆ. ಅಪರಿಚಿತ ಲಿಂಕಗಳು, ಓಟಿಪಿ, ಬ್ಯಾಂಕ್ ವಿವರಗಳನ್ನು ಯಾರಿಗೂ ಹಂಚಬಾರದು, ಅನುಮಾನಾಸ್ಪದ ಕರೆ ಮತ್ತು ಸಂದೇಶಗಳು ಬಂದರೆ 1930 ಕರೆಮಾಡಿ ಪರಿಹರಿಸಿಕೊಳ್ಳಿ ಎಂದು ರಾಜ್ಯ ಸೈಬರ್ ಸೆಕ್ಯೂರಿಟಿ ಫೌಂಢೇಶನನ ರಾಜ್ಯ ಸಂಯೋಜಕ ರಾಕೇಶ ಕಾವೇರಿ ಅಭಿಪ್ರಾಯ ಪಟ್ಟರು.
ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂದಲ್ಲಿರುವ ಮಹಿಳಾ ಕಲ್ಯಾಣ ಸಂಸ್ಥೆಯ ಶಕ್ತಿ ಸದನ ಕೇಂದ್ರದ ಫಲಾನುಭವಿಗಳಿಗೆ ಎಂಎಸ್ಎಂಇ ಸೈಬರ್ ಸೆಕ್ಯೂರಿಟಿ ತರಬೇತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು.
ಇನ್ನೂರ್ವ ಸಂಪನ್ಮೂಲ ವ್ಯಕ್ತಿ ಸಲಹಾಗಾರ ಸುಗಂಧಾ ಅಲ್ಲಟ್ಟಿ ಮಾತನಾಡಿ. ಇನ್ಸ್ಟಾಗ್ರಾಂ, ಫೇಸ್ಬುಕ್, ಮತ್ತಿತರ ಸಾಮಾಜಿಕ ಜಾಲತಾಣಗಳ ಸಮರ್ಕ ಬಳಕೆ ಮಾಡದೆ ಯುವತಿಯರು ಪ್ರೇಮಪ್ರಕರಣಗಳ ಜಾಲಕ್ಕೆ ಸಿಲುಕಿ ಸಾಗಾಣಿಕೆ, ವೇಶ್ಯಾವಾಟಿಕೆ, ಬಾಲ್ಯವಿವಾಹದಂತಹ ಸಮಸ್ಯೆಗಳಿಗೆ ಬಲಿಪಶುವಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ಸರಿಯಾದ ಬಳಕೆಮಾಡಬೇಕು ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದೆಂದರು. ಕೇಂದ್ರದ ಅಧೀಕ್ಷಕಿ ದ್ರಾಕ್ಷಾಯಣಿ ಮಠಪತಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂದಾಕಿನಿ ಹಟ್ಟಿ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 