ಭಾಗ್ಯನಗರ ಮೇಲ್ಸೆತುವೆ: ಖಾಸಗಿ ಒಡೆತನದ ದೇವಸ್ಥಾನ ತೆರವು
ಲೋಕದರ್ಶನ ವರದಿ
ಕೊಪ್ಪಳ 26: ನಗರದ ಸಕರ್ಾರಿ ಜಾಗದಲ್ಲಿದ್ದ ಖಾಸಗಿ ಒಡೆತನದ ದೇವಸ್ಥಾನವನ್ನು ಪೊಲೀಸ್ ಬಂದೋಬಸ್ತ್ನಲ್ಲಿ ತೆರವುಗೊಳಿಸಲಾಯಿತು.
ಜಿಲ್ಲೆಯ ಭಾಗ್ಯ ನಗರದ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೇತುವೆ ಸವರ್ೀಸ್ ರಸ್ತೆಯ ನಿಮರ್ಾಣದ ಹಿನ್ನೆಲೆಯಲ್ಲಿ ಸಕರ್ಾರಿ ಜಾಗದಲ್ಲಿದ್ದ ಗಣೇಶ ದೇವಸ್ಥಾನವನ್ನು ಜೆಸಿಬಿ ಮೂಲಕ ತೆರವುಗೊಳಿಸಲಾಯಿತು.
ದೇವಸ್ಥಾನ ನಿಮರ್ಾಣ ಮಾಡಿದ್ದ ಕುಟುಂಬದವರು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ವ್ಯಾಪಕ ಪೊಲೀಸ್ ಬಂದೋಬಸ್ತ್ ನೊಂದಿಗೆ ಜೆಸಿಬಿ ತಂದು ದೇವಸ್ಥಾನವನ್ನು ತೆರವುಗೊಳಿಸಿದರು. ಅಪರ ಜಿಲ್ಲಾಧಿಕಾರಿ ಸಿ.ಡಿ. ಗೀತಾ ಸೇರಿದಂತೆ ನಗರಸಭೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದರು. ಯಾವುದೇ ವಿರೋಧ ವ್ಯಕ್ತವಾಗದ ಹಿನ್ನೆಲೆಯಲ್ಲಿ ತೆರವು ಕಾಯರ್ಾಚರಣೆ ಸುಸೂತ್ರವಾಗಿ ನಡೆಯಿತು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 