ಶಿಶು ಅಭಿವೃದ್ಧಿ ಯೋಜನೆಯ ಭಾಗ್ಯಲಕ್ಷ್ಮೀ ಬಾಂಡ್ ವಿತಹರಣೆ
ಕೊಪ್ಪಳ 17: ಕೊಪ್ಪಳ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ಫಲಾನಿಭವಿಗಳಿ ನಗರದ ಸಕರ್ಾರಿ ನೌಕರರ ಭವನದಲ್ಲಿ ಸೋಮವಾರದಂದು ಭಾಗ್ಯಲಕ್ಷ್ಮಿ ಬಾಂಡ್ ವಿತಹರಿಸಿದರು.
ಕೊಪ್ಪಳ ಜಿಲ್ಲಾಡಳಿತ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಡಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಅಂಗಡಿ ರವರು ಅಂಗನವಾಡಿ ಫಲಾನುಭವಿಗಳಿಗೆ ಒಟ್ಟು 611 ಭಾಗ್ಯಲಕ್ಷ್ಮೀ ಬಾಂಡ ವಿತಹರಿಸಿ ಮಾತನಾಡಿ, ಮಕ್ಕಳ ವಿದ್ಯಾಬ್ಯಾಸದ ಸಲುವಾಗಿ ಸಕರ್ಾರವು ಮಕ್ಕಳ ಜೀವನೋಪಾಯಕ್ಕೆ ಉಪಯುಕ್ತವಾಗುವ ದೃಷ್ಟಿಯಿಂದ ಇಂತಹ ಬಾಂಡ್ಗಳ ಯೋಜನೆ ಜಾರಿಗೆ ತಂದಿದೆ ಎಂದರು.
ಗಭರ್ಿಣಿ ಬಾಣಂತಿಯರ ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ಬಾಲ್ಯವಿವಾಹದ ಕುರಿತು ತಿಳುವಳಿಕೆಯನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು. ವಲಯ ಮೇಲ್ವಿಚಾರಕಿಯರು ತಾಯಂದಿರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 