ಶಿಶು ಅಭಿವೃದ್ಧಿ ಯೋಜನೆಯ ಭಾಗ್ಯಲಕ್ಷ್ಮೀ ಬಾಂಡ್ ವಿತಹರಣೆ
ಕೊಪ್ಪಳ 17: ಕೊಪ್ಪಳ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ಫಲಾನಿಭವಿಗಳಿ ನಗರದ ಸಕರ್ಾರಿ ನೌಕರರ ಭವನದಲ್ಲಿ ಸೋಮವಾರದಂದು ಭಾಗ್ಯಲಕ್ಷ್ಮಿ ಬಾಂಡ್ ವಿತಹರಿಸಿದರು.
ಕೊಪ್ಪಳ ಜಿಲ್ಲಾಡಳಿತ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಡಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಅಂಗಡಿ ರವರು ಅಂಗನವಾಡಿ ಫಲಾನುಭವಿಗಳಿಗೆ ಒಟ್ಟು 611 ಭಾಗ್ಯಲಕ್ಷ್ಮೀ ಬಾಂಡ ವಿತಹರಿಸಿ ಮಾತನಾಡಿ, ಮಕ್ಕಳ ವಿದ್ಯಾಬ್ಯಾಸದ ಸಲುವಾಗಿ ಸಕರ್ಾರವು ಮಕ್ಕಳ ಜೀವನೋಪಾಯಕ್ಕೆ ಉಪಯುಕ್ತವಾಗುವ ದೃಷ್ಟಿಯಿಂದ ಇಂತಹ ಬಾಂಡ್ಗಳ ಯೋಜನೆ ಜಾರಿಗೆ ತಂದಿದೆ ಎಂದರು.
ಗಭರ್ಿಣಿ ಬಾಣಂತಿಯರ ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ಬಾಲ್ಯವಿವಾಹದ ಕುರಿತು ತಿಳುವಳಿಕೆಯನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು. ವಲಯ ಮೇಲ್ವಿಚಾರಕಿಯರು ತಾಯಂದಿರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 