ಶಿಶು ಅಭಿವೃದ್ಧಿ ಯೋಜನೆಯ ಭಾಗ್ಯಲಕ್ಷ್ಮೀ ಬಾಂಡ್ ವಿತಹರಣೆ
ಕೊಪ್ಪಳ 17: ಕೊಪ್ಪಳ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ಫಲಾನಿಭವಿಗಳಿ ನಗರದ ಸಕರ್ಾರಿ ನೌಕರರ ಭವನದಲ್ಲಿ ಸೋಮವಾರದಂದು ಭಾಗ್ಯಲಕ್ಷ್ಮಿ ಬಾಂಡ್ ವಿತಹರಿಸಿದರು.
ಕೊಪ್ಪಳ ಜಿಲ್ಲಾಡಳಿತ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಶಿಶು ಅಭಿವೃದ್ಧಿ ಯೋಜನೆಯಡಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿಂಧು ಅಂಗಡಿ ರವರು ಅಂಗನವಾಡಿ ಫಲಾನುಭವಿಗಳಿಗೆ ಒಟ್ಟು 611 ಭಾಗ್ಯಲಕ್ಷ್ಮೀ ಬಾಂಡ ವಿತಹರಿಸಿ ಮಾತನಾಡಿ, ಮಕ್ಕಳ ವಿದ್ಯಾಬ್ಯಾಸದ ಸಲುವಾಗಿ ಸಕರ್ಾರವು ಮಕ್ಕಳ ಜೀವನೋಪಾಯಕ್ಕೆ ಉಪಯುಕ್ತವಾಗುವ ದೃಷ್ಟಿಯಿಂದ ಇಂತಹ ಬಾಂಡ್ಗಳ ಯೋಜನೆ ಜಾರಿಗೆ ತಂದಿದೆ ಎಂದರು.
ಗಭರ್ಿಣಿ ಬಾಣಂತಿಯರ ಆರೋಗ್ಯದ ಬಗ್ಗೆ ಜಾಗೃತಿ ಹಾಗೂ ಬಾಲ್ಯವಿವಾಹದ ಕುರಿತು ತಿಳುವಳಿಕೆಯನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು. ವಲಯ ಮೇಲ್ವಿಚಾರಕಿಯರು ತಾಯಂದಿರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 