ಭಾಗ್ಯನಗರ: ಇತಿಹಾಸ ಉಪನ್ಯಾಸಕ ರಾಜಕುಮಾರಗೆ ಪಿಎಚ್ಡಿ
Bhagyanagar: History lecturer Rajkumar gets Ph.D
ಕೊಪ್ಪಳ 11: ಭಾಗ್ಯನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜಕುಮಾರ ಡಿ.ಎಸ್ ಅವರಿಗೆ ವಿಜಯನಗರ ಕನ್ನಡ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ. ಕಲಬುರಗಿಯ ಸಹ ಪ್ರಾಧ್ಯಾಪಕರಾದ ಮಲ್ಲಿಕಾರ್ಜುನ್ ಶೆಟ್ಟಿಅವರ ಮಾರ್ಗದರ್ಶನದಲ್ಲಿ ಭಾಗ್ಯನಗರದ ಸರ್ಕಾರಿ ಪ.ಪೂ ಕಾಲೇಜಿನ ಇತಿಹಾಸ ಉಪನ್ಯಾಸಕ ರಾಜಕುಮಾರ ಡಿ.ಎಸ್ಅವರು, ಚರಿತ್ರೆ ವಿಭಾಗದಲ್ಲಿ “ಕರ್ನಾಟಕದ ಹಿಂದುಳಿದ ವರ್ಗಗಳ ಆಯೋಗಗಳ ಚರಿತ್ರೆ ಮತ್ತು ಪರಿಣಾಮಗಳು'' ಎಂಬ ಮಹಾಪ್ರಬಂಧಕ್ಕೆ ಪಿಎಚ್.ಡಿ ಲಭಿಸಿದ್ದು, ಇತ್ತೀಚೆಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಗೌರವಾನ್ವಿತ ರಾಜ್ಯ ಪಾಲರಾದ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ.ಸಿ ಸುಧಾಕರ್ ಹಾಗೂ ಹಂಪಿ ಕನ್ನಡ ವಿವಿ ಕುಲಪತಿಗಳಾದ ಡಾ. ಡಿ.ವಿ. ಪರಮಶಿವಮೂರ್ತಿ ಅವರು ರಾಜಕುಮಾರಗೆ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿರುತ್ತಾರೆ ಎಂದು ಭಾಗ್ಯನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 