ಭಾರತ್ ಬಂದ್ ಹಿನ್ನಲೆ: ರಾಣೇಬೆನ್ನೂರು ಮಿಶ್ರ ಪ್ರತಿಕ್ರಿಯೆ
ಬಿಕೋ ಎನ್ನುತ್ತಿರುವ ಬಸ್ ಸ್ಟ್ಯಾಂಡ್.
ಲೋಕದರ್ಶನ ವರದಿ
ರಾಣೇಬೆನ್ನೂರು 08 : ಭಾರತ್ ಬಂದ್ ಹಿನ್ನಲೆಯಲ್ಲಿ ರಾಣೇಬೆನ್ನೂರು ಮಿಶ್ರ ಪ್ರತಿಕ್ರಿಯೇ ಕಂಡು ಬಂದಿದ್ದು ಇಲ್ಲಿಯ ಸಂಘಟನೆಗಳು ಬಂದ್ ಮಾಡುವುದರಲ್ಲಿ ವಿಫಲಾರಾಗಿದ್ದಾರೆ.
ನಗರದ ವ್ಯಾಪಾರಸ್ಥರು ಎಂದಿನತೇ ದಿನ ನಿತ್ಯದ ಅಂಗಡಿಗಳನ್ನು ತೆಗೆದುಕೊಂಡು ತಮ್ಮ ವ್ಯಾಪಾರಗಳನ್ನು ಪ್ರಾರಂಭಿಸಿದ್ದಾರೆ.
ಕೆ.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಬಿಕೋ ಎನ್ನುತ್ತಿರುವುದು ಕಂಡು ಬಂದಿದ್ದು ಬಸ್ ಸಂಚಾರ ಸ್ಥಿಗಿತಗೊಂಡಿರುವುದರಿಂದ ಗ್ರಾಮಸ್ಥಾರಿಗೆ ವಿದ್ಯಾಥರ್ಿ-ವಿದ್ಯಾಥರ್ಿನಿಯರಿಗೆ ತುಂಬ ತೊಂದರೆಯಾಗಿದ್ದು ಯಾವುದೇ ರೈತ ಸಂಘಟನೆಗಳು ಪ್ರತಿಭಟನೆಯನ್ನು ಮಾಡಿರುವುದಿಲ್ಲ. ಈ ರೀತಿ ಆದರೆ ಭಾರತ್ ಬಂದ್ ಗತೀ ಏನ್ನು.
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು 