ಭಾರತ್ ಬಂದ್ ಹಿನ್ನಲೆ: ರಾಣೇಬೆನ್ನೂರು ಮಿಶ್ರ ಪ್ರತಿಕ್ರಿಯೆ
ಬಿಕೋ ಎನ್ನುತ್ತಿರುವ ಬಸ್ ಸ್ಟ್ಯಾಂಡ್.
ಲೋಕದರ್ಶನ ವರದಿ
ರಾಣೇಬೆನ್ನೂರು 08 : ಭಾರತ್ ಬಂದ್ ಹಿನ್ನಲೆಯಲ್ಲಿ ರಾಣೇಬೆನ್ನೂರು ಮಿಶ್ರ ಪ್ರತಿಕ್ರಿಯೇ ಕಂಡು ಬಂದಿದ್ದು ಇಲ್ಲಿಯ ಸಂಘಟನೆಗಳು ಬಂದ್ ಮಾಡುವುದರಲ್ಲಿ ವಿಫಲಾರಾಗಿದ್ದಾರೆ.
ನಗರದ ವ್ಯಾಪಾರಸ್ಥರು ಎಂದಿನತೇ ದಿನ ನಿತ್ಯದ ಅಂಗಡಿಗಳನ್ನು ತೆಗೆದುಕೊಂಡು ತಮ್ಮ ವ್ಯಾಪಾರಗಳನ್ನು ಪ್ರಾರಂಭಿಸಿದ್ದಾರೆ.
ಕೆ.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಬಿಕೋ ಎನ್ನುತ್ತಿರುವುದು ಕಂಡು ಬಂದಿದ್ದು ಬಸ್ ಸಂಚಾರ ಸ್ಥಿಗಿತಗೊಂಡಿರುವುದರಿಂದ ಗ್ರಾಮಸ್ಥಾರಿಗೆ ವಿದ್ಯಾಥರ್ಿ-ವಿದ್ಯಾಥರ್ಿನಿಯರಿಗೆ ತುಂಬ ತೊಂದರೆಯಾಗಿದ್ದು ಯಾವುದೇ ರೈತ ಸಂಘಟನೆಗಳು ಪ್ರತಿಭಟನೆಯನ್ನು ಮಾಡಿರುವುದಿಲ್ಲ. ಈ ರೀತಿ ಆದರೆ ಭಾರತ್ ಬಂದ್ ಗತೀ ಏನ್ನು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 