ಭಾರತ್ ಬಂದ್ ಹಿನ್ನಲೆ: ರಾಣೇಬೆನ್ನೂರು ಮಿಶ್ರ ಪ್ರತಿಕ್ರಿಯೆ
ಬಿಕೋ ಎನ್ನುತ್ತಿರುವ ಬಸ್ ಸ್ಟ್ಯಾಂಡ್.
ಲೋಕದರ್ಶನ ವರದಿ
ರಾಣೇಬೆನ್ನೂರು 08 : ಭಾರತ್ ಬಂದ್ ಹಿನ್ನಲೆಯಲ್ಲಿ ರಾಣೇಬೆನ್ನೂರು ಮಿಶ್ರ ಪ್ರತಿಕ್ರಿಯೇ ಕಂಡು ಬಂದಿದ್ದು ಇಲ್ಲಿಯ ಸಂಘಟನೆಗಳು ಬಂದ್ ಮಾಡುವುದರಲ್ಲಿ ವಿಫಲಾರಾಗಿದ್ದಾರೆ.
ನಗರದ ವ್ಯಾಪಾರಸ್ಥರು ಎಂದಿನತೇ ದಿನ ನಿತ್ಯದ ಅಂಗಡಿಗಳನ್ನು ತೆಗೆದುಕೊಂಡು ತಮ್ಮ ವ್ಯಾಪಾರಗಳನ್ನು ಪ್ರಾರಂಭಿಸಿದ್ದಾರೆ.
ಕೆ.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಬಿಕೋ ಎನ್ನುತ್ತಿರುವುದು ಕಂಡು ಬಂದಿದ್ದು ಬಸ್ ಸಂಚಾರ ಸ್ಥಿಗಿತಗೊಂಡಿರುವುದರಿಂದ ಗ್ರಾಮಸ್ಥಾರಿಗೆ ವಿದ್ಯಾಥರ್ಿ-ವಿದ್ಯಾಥರ್ಿನಿಯರಿಗೆ ತುಂಬ ತೊಂದರೆಯಾಗಿದ್ದು ಯಾವುದೇ ರೈತ ಸಂಘಟನೆಗಳು ಪ್ರತಿಭಟನೆಯನ್ನು ಮಾಡಿರುವುದಿಲ್ಲ. ಈ ರೀತಿ ಆದರೆ ಭಾರತ್ ಬಂದ್ ಗತೀ ಏನ್ನು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 