ಭಾರತ್ ಬಂದ್ ಹಿನ್ನಲೆ: ರಾಣೇಬೆನ್ನೂರು ಮಿಶ್ರ ಪ್ರತಿಕ್ರಿಯೆ
ಬಿಕೋ ಎನ್ನುತ್ತಿರುವ ಬಸ್ ಸ್ಟ್ಯಾಂಡ್.
ಲೋಕದರ್ಶನ ವರದಿ
ರಾಣೇಬೆನ್ನೂರು 08 : ಭಾರತ್ ಬಂದ್ ಹಿನ್ನಲೆಯಲ್ಲಿ ರಾಣೇಬೆನ್ನೂರು ಮಿಶ್ರ ಪ್ರತಿಕ್ರಿಯೇ ಕಂಡು ಬಂದಿದ್ದು ಇಲ್ಲಿಯ ಸಂಘಟನೆಗಳು ಬಂದ್ ಮಾಡುವುದರಲ್ಲಿ ವಿಫಲಾರಾಗಿದ್ದಾರೆ.
ನಗರದ ವ್ಯಾಪಾರಸ್ಥರು ಎಂದಿನತೇ ದಿನ ನಿತ್ಯದ ಅಂಗಡಿಗಳನ್ನು ತೆಗೆದುಕೊಂಡು ತಮ್ಮ ವ್ಯಾಪಾರಗಳನ್ನು ಪ್ರಾರಂಭಿಸಿದ್ದಾರೆ.
ಕೆ.ಆರ್.ಟಿ.ಸಿ ಬಸ್ ಸ್ಟ್ಯಾಂಡ್ ಬಿಕೋ ಎನ್ನುತ್ತಿರುವುದು ಕಂಡು ಬಂದಿದ್ದು ಬಸ್ ಸಂಚಾರ ಸ್ಥಿಗಿತಗೊಂಡಿರುವುದರಿಂದ ಗ್ರಾಮಸ್ಥಾರಿಗೆ ವಿದ್ಯಾಥರ್ಿ-ವಿದ್ಯಾಥರ್ಿನಿಯರಿಗೆ ತುಂಬ ತೊಂದರೆಯಾಗಿದ್ದು ಯಾವುದೇ ರೈತ ಸಂಘಟನೆಗಳು ಪ್ರತಿಭಟನೆಯನ್ನು ಮಾಡಿರುವುದಿಲ್ಲ. ಈ ರೀತಿ ಆದರೆ ಭಾರತ್ ಬಂದ್ ಗತೀ ಏನ್ನು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 