ಗಣರಾಜ್ಯೋತ್ಸವ ಪರೇಡಗೆ ಭರತೇಶ ವಿದ್ಯಾರ್ಥಿ ಫೃಥ್ವಿರಾಜ ಆಯ್ಕೆ
Bharatesh student Prithviraj selected for Republic Day parade
ಗಣರಾಜ್ಯೋತ್ಸವ ಪರೇಡಗೆ ಭರತೇಶ ವಿದ್ಯಾರ್ಥಿ ಫೃಥ್ವಿರಾಜ ಆಯ್ಕೆ
ಬೆಳಗಾವಿ 21: ಇದೇ ಜನೇವರಿ 26 ರಂದು ರಂದು ನವ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡದಲ್ಲಿ ಭರತೇಶ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಬಿ.ಕಾಂ. ಮೊದಲನೇಯ ಸೆಮಿಸ್ಟಾರ ವಿದ್ಯಾರ್ಥಿ ಪೃಥ್ವಿರಾಜ ಸಕ್ರಿ ಆಯ್ಕೆಯಾಗಿದ್ದಾರೆ.
ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಈ ಆಯ್ಕೆಯನ್ನು ಪ್ರಕಟಮಾಡಿದೆ.ಫೃಥಿರಾಜ ಸಕ್ರಿ ಇವರು ಭರತೇಶ ಶಿಕ್ಷಣ ಸಂಸ್ಥೆಯ ಎನ.ಎಸ್.ಎಸ್. ಸ್ವಯಂ ಸೇವಕರಾಗಿದ್ದು, ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯದ 25000 ಸ್ವಯಂ ಸೇವಕರಲ್ಲಿ ಒಬ್ಬರಾಗಿದ್ದಾರೆ. ಇಡಿ ಕರ್ನಾಟಕದಲ್ಲಿ ಒಟ್ಟು 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಬೆಳಗಾವಿಯಿಂದ ಪೃಥ್ವರಾಜ ಸಕ್ರಿ ಇವರು ಆಯ್ಕೆಯಾಗಿದ್ದಾರೆ.
ಇವರ ಆಯ್ಕೆಗೆ ಭರತೇಶ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯರು, ಮತ್ತು ಬೋಧಕರು ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ
ಬೆಳಗಾವಿಯಲ್ಲಿ ಶಿವಾನಂದ ನೀಲಣ್ಣನವರಗೆ ಅಧಿಕಾರಿಗಳ ಶಾಕ್ : ಶಿವಂ ಅಸೋಸಿಯೇಟ್ ಕಚೇರಿಗಳ ಮೇಲೆ ದಾಳಿ
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ 