ಶ್ರೇಷ್ಟ ತೋಟಗಾರಿಕಾ ರೈತರಾಗಿ ಭೀರ್ಪ ಆಯ್ಕೆ
Bhirpa is a great choice as an excellent horticultural farmer
ಶ್ರೇಷ್ಟ ತೋಟಗಾರಿಕಾ ರೈತರಾಗಿ ಭೀರ್ಪ ಆಯ್ಕೆ
ತಾಂಬಾ 16: ಗ್ರಾಮದ ಪ್ರಗತಿಪರ ರೈತ ಭೀರ್ಪ ವಗ್ಗಿಯವರು ಡಿ.21 ರಿಂದ 23ರವರೆಗೆ ಬಾಗಲಕೋಟದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿಧ್ಯಾಲಯದಲ್ಲಿ ನಡೆಯಲಿರುವ ತೋಟಗಾರಿಕ ಮೇಳದಲ್ಲಿ ರಾಜ್ಯದ 24ಜಿಲ್ಲೆಗಳಿಂದ ಪ್ರತಿ ಜಿಲ್ಲೆಗೆ ಒಬ್ಬರಂತೆ ಶ್ರೇಷ್ಟ ತೋಟಗಾರಿಕಾ ರೈತರಾಗಿ ವಿಜಯಪುರ ಜಿಲ್ಲೆಯಿಂದ ಆಯ್ಕೆಗೊಂಡಿದ್ದಾರೆ. ಇದಕ್ಕಾಗಿ ಗ್ರಾಮದ ರೈತರು ಬೀರ್ಪ ವಗ್ಗಿಯವರಿಗೆ ಅಭೀನಂದಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 