ಬೈಕ ಮುಖಾಮುಖಿ ಡಿಕ್ಕಿ: ಪೇದೆ ಸಾವು
Bike head-on collision: Policeman killed
ಬೈಕ ಮುಖಾಮುಖಿ ಡಿಕ್ಕಿ: ಪೇದೆ ಸಾವು
ರಾಯಬಾಗ 20: ತಾಲೂಕಿನ ನಂದಿಕುರಳಿ ಗ್ರಾಮದ ವ್ಯಾಪ್ತಿಯ ಗೊಬ್ಬರ ಫ್ಯಾಕ್ಟರಿ ಹತ್ತಿರ ಗುರುವಾರ ಎರಡು ಬೈಕ ಮುಖಾಮುಖಿ ಡಿಕ್ಕಿಯಾಗಿ ರಸ್ತೆ ಅಪಘಾತದಲ್ಲಿ ಚಿಕ್ಕೋಡಿ ಪೋಲಿಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯ ಸ್ವಭಾವದ ಪೇದೆ ಮಂಜುನಾಥ ಪುಂಡಲೀಕ ಸತ್ತೀಗೇರಿ (26) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಕೆಲಸ ಮೇಲೆ ಕುಡಚಿಗೆ ಹೋಗಿ, ಮರಳಿ ಚಿಕ್ಕೋಡಿಗೆ ಬರುವಾಗ ಈ ಅಪಘಾತ ಸಂಭವಿಸಿದ್ದು, ಮತ್ತೊಬ್ಬ ಬೈಕ ಸವಾರ ತೀವ್ರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಬಾಗ ಪೋಲಿಸ ಠಾಣೆಯ ಪ್ರಕರಣ ದಾಖಲಾಗಿದೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 