ಬೈಕ ಮುಖಾಮುಖಿ ಡಿಕ್ಕಿ: ಪೇದೆ ಸಾವು
Bike head-on collision: Policeman killed
ಬೈಕ ಮುಖಾಮುಖಿ ಡಿಕ್ಕಿ: ಪೇದೆ ಸಾವು
ರಾಯಬಾಗ 20: ತಾಲೂಕಿನ ನಂದಿಕುರಳಿ ಗ್ರಾಮದ ವ್ಯಾಪ್ತಿಯ ಗೊಬ್ಬರ ಫ್ಯಾಕ್ಟರಿ ಹತ್ತಿರ ಗುರುವಾರ ಎರಡು ಬೈಕ ಮುಖಾಮುಖಿ ಡಿಕ್ಕಿಯಾಗಿ ರಸ್ತೆ ಅಪಘಾತದಲ್ಲಿ ಚಿಕ್ಕೋಡಿ ಪೋಲಿಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸೌಮ್ಯ ಸ್ವಭಾವದ ಪೇದೆ ಮಂಜುನಾಥ ಪುಂಡಲೀಕ ಸತ್ತೀಗೇರಿ (26) ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಕೆಲಸ ಮೇಲೆ ಕುಡಚಿಗೆ ಹೋಗಿ, ಮರಳಿ ಚಿಕ್ಕೋಡಿಗೆ ಬರುವಾಗ ಈ ಅಪಘಾತ ಸಂಭವಿಸಿದ್ದು, ಮತ್ತೊಬ್ಬ ಬೈಕ ಸವಾರ ತೀವ್ರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಯಬಾಗ ಪೋಲಿಸ ಠಾಣೆಯ ಪ್ರಕರಣ ದಾಖಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 