ಬೀರ್ಪ ದಂಡಿನವರು ಭಾರತೀಯ ಸೈನ್ಯಕ್ಕೆ ಆಯ್ಕೆ
Birpa Dandi selected for Indian Army
ಬೀರ್ಪ ದಂಡಿನವರು ಭಾರತೀಯ ಸೈನ್ಯಕ್ಕೆ ಆಯ್ಕೆ
ಹಾವೇರಿ 17: ಜಿಲ್ಲೆಯ ಹುರಳಿಕುಪ್ಪಿ ಗ್ರಾಮದ ಯುವಕ ಟಾಕಪ್ಪ ಬೀರ್ಪ ದಂಡಿನ ಅವರು ಭಾರತೀಯ ಸೈನ್ಯಕ್ಕೆ ಆಯ್ಕೆಯಾದ ಪ್ರಯುಕ್ತವಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಮುಖಂಡರ ಬಳಗದವರು ಗೌರವಿಸಿ ಸನ್ಮಾನಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹಾಂತೇಶ ಸಾಲಿ,ಕುರಬ ಸಂಘದ ಅಧ್ಯಕರಾದ ರವಿ ಕರಿಗಾರ,ಅಹಿಂದ ಸಂಘದ ಅಧ್ಯಕ್ಷರಾದ ನವೀನ ಬಂಡಿವಡ್ಡರ,ಶಹರ ಘಟಕದ ದೇವಿಂದ್ರ್ಪ ಬೆಟದೂರ,ಮಾಜಿ ತಾಪಂ ಸದಸ್ಯ ಯಲ್ಲಪ್ಪ ನರಗುಂದ,ಮಹೇಶ ದಳವಾಯಿ,ಸಚಿನ ಸಣ್ಣಪೂಜಾರ,ಪುಟೇಶ ಕಳ್ಳಿಮನಿ,ಬಸವಂತಪ್ಪ ಬಂಕಾಪೂರ,ಸುಭಾಸ ಹುಣಿಸಿಹಣ್ಣಿನವರು ಸೇರಿದಂತೆ ಅನೇಕರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 