ಬೀರ್ಪ ದಂಡಿನವರು ಭಾರತೀಯ ಸೈನ್ಯಕ್ಕೆ ಆಯ್ಕೆ
Birpa Dandi selected for Indian Army
ಬೀರ್ಪ ದಂಡಿನವರು ಭಾರತೀಯ ಸೈನ್ಯಕ್ಕೆ ಆಯ್ಕೆ
ಹಾವೇರಿ 17: ಜಿಲ್ಲೆಯ ಹುರಳಿಕುಪ್ಪಿ ಗ್ರಾಮದ ಯುವಕ ಟಾಕಪ್ಪ ಬೀರ್ಪ ದಂಡಿನ ಅವರು ಭಾರತೀಯ ಸೈನ್ಯಕ್ಕೆ ಆಯ್ಕೆಯಾದ ಪ್ರಯುಕ್ತವಾಗಿ ಅವರಿಗೆ ಕಾಂಗ್ರೆಸ್ ಪಕ್ಷದ ಮುಖಂಡರ ಬಳಗದವರು ಗೌರವಿಸಿ ಸನ್ಮಾನಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಹಾಂತೇಶ ಸಾಲಿ,ಕುರಬ ಸಂಘದ ಅಧ್ಯಕರಾದ ರವಿ ಕರಿಗಾರ,ಅಹಿಂದ ಸಂಘದ ಅಧ್ಯಕ್ಷರಾದ ನವೀನ ಬಂಡಿವಡ್ಡರ,ಶಹರ ಘಟಕದ ದೇವಿಂದ್ರ್ಪ ಬೆಟದೂರ,ಮಾಜಿ ತಾಪಂ ಸದಸ್ಯ ಯಲ್ಲಪ್ಪ ನರಗುಂದ,ಮಹೇಶ ದಳವಾಯಿ,ಸಚಿನ ಸಣ್ಣಪೂಜಾರ,ಪುಟೇಶ ಕಳ್ಳಿಮನಿ,ಬಸವಂತಪ್ಪ ಬಂಕಾಪೂರ,ಸುಭಾಸ ಹುಣಿಸಿಹಣ್ಣಿನವರು ಸೇರಿದಂತೆ ಅನೇಕರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 