ಜಗದ್ಗುರು ರೇಣುಕಾಚಾರ್ಯರ ಜಯಂತಿ
Birth Anniversary of Jagadguru Renukacharya
ಧಾರವಾಡ 01 : ಮಾನವಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ವಿಶ್ವ ಸಂದೇಶವನ್ನು ಜಗತ್ತಿಗೆ ಸಾರಿದವರು ಆದಿ ಜಗದ್ಗುರು ರೇಣುಕಾಚಾರ್ಯರು ಎಂದು, ಅಖಿಲ ಭಾರತ ವೀರಶೈವ ಮಹಾಭೆಯ ಲಿಂಗಾಯತ ಭವನದಲ್ಲಿ ಜರುಗಿದ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಮಹಾಸಭೆಯ ಕಾರ್ಯದರ್ಶಿಗಳಾದ ಡಾ.ಸುವರ್ಣಾ ಎಲ್ ಬಿರಾದಾರರವರು ತಿಳಿಸಿದರು
ಲಿಂಗಾಯತ ಭವನದಲ್ಲಿ "ಶ್ರೀ ಜಗದ್ಗುರು ರೇಣುಕಾಚಾರ್ಯರರ ಜಯಂತಿ ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶಿವಶರಣ ಕಲಬಶೆಟ್ಟರ ಸ್ವಾಗತಿಸಿದರು ನಿರ್ದೇಶಕರಾದ ಮಂಜುನಾಥರವರು ಕಾರ್ಯಕ್ರಮ ನಿರೂಪಿಸಿದರು ಲಕ್ಷ್ಮೀ ಮಂಜುನಾಥ ರವರು ವಚನ ಪ್ರಾರ್ಥನೆ ನೆರವೇರಿಸಿದರು, ನಿರ್ದೇಶಕರಾದ ವಿಜಯಲಕ್ಷ್ಮೀ ಕಲ್ಯಾಣಶೆಟ್ಟರವರ ವಚನ ಮಂಗಲ ಸಲ್ಲಿಸಿದರು, ಕಾರ್ಯಕ್ರಮದಲ್ಲಿ ನಿರ್ದೇಶಕರಾದ ಬಸವರಾಜ ಗೋಲಪ್ಪನವರ ಹಾಗೂ ಮಹಾಸಭಾದ ಎಲ್ಲಾ ಸದಸ್ಯರು ಹಾಗೂ ಸಮಾಜದ ಗಣ್ಯ ಮಾನ್ಯರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 