ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ
Birth anniversary of Adi Jagadguru Renukacharya
ವಿಜಯಪುರ 03 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಿಜಯಪುರ ಜಿಲ್ಲಾ ಮಹಾಸಭೆ ಮುಖ್ಯ ಕಚೇರಿಯಲ್ಲಿ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಓಂಕಾರ ಅಥರ್ಗಾ, ಜಿಲ್ಲಾ ಪ್ರ. ಕಾರ್ಯದರ್ಶಿಯಾದ ಅರುಣ್ ಸಾರವಾಡ, ಕಾರ್ಯದರ್ಶಿಯಾದ ಸಿದ್ದರಾಮೇಶ್ವರ ಹಿರೇಮಠ, ಗೀರೀಶ್ ಗೌಡ ಪಾಟೀಲ್ ಹಿರೆಮುರಾಳ, ವಿಕಾಸ್ ಕಿಟ್ಟಾ,ನಿರ್ದೇಶಕರಾದ ರಘುವೀರ್ ಪ್ಯಾಟಿ,ಖ.ಖ. ಪಟ್ಟಣಶೆಟ್ಟಿ, ಕುಮಸಗಿ, ರಾಘವೇಂದ್ರ ಕಾಪ್ಸೆ, ಬಸವರಾಜ್ ಇಂಚಿಗೇರಿ, ಅರ್ಜುನ್ ಸಾಗರ್, ಇನ್ನಿತರ ಸದಸ್ಯರು ಉಪಸ್ಥಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 