ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ
Birth anniversary of Adi Jagadguru Renukacharya
ವಿಜಯಪುರ 03 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಿಜಯಪುರ ಜಿಲ್ಲಾ ಮಹಾಸಭೆ ಮುಖ್ಯ ಕಚೇರಿಯಲ್ಲಿ ಆದಿ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷರಾದ ಓಂಕಾರ ಅಥರ್ಗಾ, ಜಿಲ್ಲಾ ಪ್ರ. ಕಾರ್ಯದರ್ಶಿಯಾದ ಅರುಣ್ ಸಾರವಾಡ, ಕಾರ್ಯದರ್ಶಿಯಾದ ಸಿದ್ದರಾಮೇಶ್ವರ ಹಿರೇಮಠ, ಗೀರೀಶ್ ಗೌಡ ಪಾಟೀಲ್ ಹಿರೆಮುರಾಳ, ವಿಕಾಸ್ ಕಿಟ್ಟಾ,ನಿರ್ದೇಶಕರಾದ ರಘುವೀರ್ ಪ್ಯಾಟಿ,ಖ.ಖ. ಪಟ್ಟಣಶೆಟ್ಟಿ, ಕುಮಸಗಿ, ರಾಘವೇಂದ್ರ ಕಾಪ್ಸೆ, ಬಸವರಾಜ್ ಇಂಚಿಗೇರಿ, ಅರ್ಜುನ್ ಸಾಗರ್, ಇನ್ನಿತರ ಸದಸ್ಯರು ಉಪಸ್ಥಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 