ನೇತಾಜಿ ಸುಭಾಸ ಚಂದ್ರಭೋಸ ಜನ್ಮ ದಿನಾಚರಣೆ,
Birth anniversary of Netaji Subhas Chandra Bhosa
ನೇತಾಜಿ ಸುಭಾಸ ಚಂದ್ರಭೋಸ ಜನ್ಮ ದಿನಾಚರಣೆ
ಧಾರವಾಡ 23: ನೇತಾಜಿ ಸುಭಾಸಚಂದ್ರಭೋಸ ಜನ್ಮದಿನಾಚರಣೆ ಅಂಗವಾಗಿ ಧಾರವಾಡ ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ನೇತಾಜಿ ಸುಭಾಸ ಚಂದ್ರಭೋಸ ಪ್ರತಿಮೆಗೆ ಜ. 23ರಂದು ಮುಂಜಾನೆ 10-30 ಗಂಟೆಗೆ ರಾಮಪ್ಪ ಕೃಷ್ಣಪ್ಪ ಬಡಿಗೇರ, ಮಹಾಪೌರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಇವರು ಮಾಲಾರೆ್ಣ ಮಾಡಿದರು. ಮಾಲಾರೆ್ಣ ಕಾರ್ಯಕ್ರಮದಲ್ಲಿ ಸುರೇಶ ಬೇದ್ರೆ, ಪಾಲಿಕೆ ಸದಸ್ಯರು, ಮುಖ್ಯ ಲೆಕ್ಕಾಧಿಕಾರಿ ವಿಶ್ವನಾಥ ಬಿ., ಉಮೇಶ ಸವಣೂರು, ಸಾರ್ವಜನಿಕ ಸಂಪರ್ಕಾಧಿಕಾರಿ ಶಂಕರ ಪಾಟೀಲ, ಸಹಾಯಕ ಆಯುಕ್ತ ಅರವಿಂದ ಜಮಖಂಡಿ, ಸಾರ್ವಜನಿಕರು ಹಾಗೂ ಅಧಿಕಾರಿ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ 