ನೇತಾಜಿ ಸುಭಾಸ ಚಂದ್ರಭೋಸ ಜನ್ಮ ದಿನಾಚರಣೆ,
Birth anniversary of Netaji Subhas Chandra Bhosa
ನೇತಾಜಿ ಸುಭಾಸ ಚಂದ್ರಭೋಸ ಜನ್ಮ ದಿನಾಚರಣೆ
ಧಾರವಾಡ 23: ನೇತಾಜಿ ಸುಭಾಸಚಂದ್ರಭೋಸ ಜನ್ಮದಿನಾಚರಣೆ ಅಂಗವಾಗಿ ಧಾರವಾಡ ಕೇಂದ್ರ ಕಚೇರಿಯ ಮುಂಭಾಗದಲ್ಲಿರುವ ನೇತಾಜಿ ಸುಭಾಸ ಚಂದ್ರಭೋಸ ಪ್ರತಿಮೆಗೆ ಜ. 23ರಂದು ಮುಂಜಾನೆ 10-30 ಗಂಟೆಗೆ ರಾಮಪ್ಪ ಕೃಷ್ಣಪ್ಪ ಬಡಿಗೇರ, ಮಹಾಪೌರ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಇವರು ಮಾಲಾರೆ್ಣ ಮಾಡಿದರು. ಮಾಲಾರೆ್ಣ ಕಾರ್ಯಕ್ರಮದಲ್ಲಿ ಸುರೇಶ ಬೇದ್ರೆ, ಪಾಲಿಕೆ ಸದಸ್ಯರು, ಮುಖ್ಯ ಲೆಕ್ಕಾಧಿಕಾರಿ ವಿಶ್ವನಾಥ ಬಿ., ಉಮೇಶ ಸವಣೂರು, ಸಾರ್ವಜನಿಕ ಸಂಪರ್ಕಾಧಿಕಾರಿ ಶಂಕರ ಪಾಟೀಲ, ಸಹಾಯಕ ಆಯುಕ್ತ ಅರವಿಂದ ಜಮಖಂಡಿ, ಸಾರ್ವಜನಿಕರು ಹಾಗೂ ಅಧಿಕಾರಿ, ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 