ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಶಾರದಾದೇವಿಯವರ ಜಯಂತ್ಯುತ್ಸವ
Birth anniversary of Sharada Devi celebrated at Ramakrishna Vivekananda Ashram
ಹುಬ್ಬಳ್ಳಿ 12: ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಶಾರದಾದೇವಿಯವರ ಜಯಂತ್ಯುತ್ಸವ ನಿಮಿತ್ ಸಾಧನೆ, ತ್ಯಾಗ ಮತ್ತು ಪರಿಶ್ರಮದಿಂದ ರಾಮಕೃಷ್ಣ ಪರಮಹಂಸರು ಹಾಗೂ ವೀರಸನ್ಯಾಸಿ ಸ್ವಾಮಿ ವಿವೇಕಾನಂದರನ್ನು ಆಧ್ಯಾತ್ಮಿಕವಾಗಿ ಬೆಳೆಸಿದ ಮಹಾನ್ ಶಕ್ತಿ ಶಾರದಾದೇವಿಯವರ ಭಾವಚಿತ್ರಕ್ಕೆ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ, ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಾರೆ್ಣ ಸಲ್ಲಿಸಲಾಯಿತು.
ರಾಮಕೃಷ್ಣ-ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಪರಮ ಪೂಜ್ಯ ಸ್ವಾಮಿ ತೇಜಸಾನಂದಜೀ ಮಹಾರಾಜ್ ಅವರಿಗೆ ಮಾಲಾರೆ್ಣ ಮಾಡಿ ಶ್ರದ್ಧಾ, ಭಕ್ತಿಯಿಂದ ಗೌರವಾರೆ್ಣ ಸಲ್ಲಿಸಿ, ದರ್ಶನ್ ಆಶೀರ್ವಾದ ಪಡೆದರು. ಸುಜಯ್ ಸುರೇಶ್ ಹೊರಕೇರಿ, ಸೋಹನ್ ಸುರೇಶ್ ಹೊರಕೇರಿ,, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಚನ್ನಬಸಪ್ಪ ಧಾರವಾಡಶೆಟ್ಟರ್, ಡಾ. ವಿನಾಯಕ ಕುಲಕರ್ಣಿ, ಮಲ್ಲಿಕಾರ್ಜುನ,ಭಕ್ತರು ಸಂತಸ, ಸಂಭ್ರಮದಿಂದ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 