ವೀರ ವನಿತೆ ಒನಕೆ ಓಬವ್ವನ ಜಯಂತಿ
Birth anniversary of the brave woman Onake Obavva
ಶಿಗ್ಗಾವಿ 14 : ಪಟ್ಟಣದ ಅಂಬೇಡ್ಕರ್ ನಗರದ ಛಲವಾದಿ ಸಮುದಾಯದ ವತಿಯಿಂದ ಶ್ರೀ ಮರಿಯಮ್ಮ ದೇವಿ ಸೇವಾ ಸಮಿತಿ ವತಿಯಿಂದ ವೀರ ವನಿತೆ ಒನಕೆ ಓಬವ್ವನ ಜಯಂತಿಯನ್ನು ದಲಿತ ಮುಖಂಡ ಅಶೋಕ ಕಾಳೆ ನೇತೃತ್ವದಲ್ಲಿ ನೇರವೇರಿತು. ಈ ಸಂದರ್ಭದಲ್ಲಿ ಯಲ್ಲಪ್ಪ ಛಲವಾದಿ, ಚಂದ್ರು ದೋಳ್ಳೇಶ್ವರ್, ಅಶೋಕ್ ಕಾಳೆ, ಶೇಕಪ್ಪ ಚನ್ನಾದಾಸರ, ಮುತ್ತು ಬನ್ನೂರ್, ಶಿವಪುತ್ರ್ಪ ಛಲವಾದಿ, ಮಲ್ಲಿಕಾರ್ಜುನ ಕಾಳೆ, ಸಾವಿತ್ರವ್ವ ಮುಶಣ್ಣವರ, ದೇವಕ್ಕ ಕಾಳೆ, ಕಮಲವ್ವ ಚನ್ನಾದಾಸರ, ಮಾಲತೇಶ್ ಮಕಾಪುರ್, ದ್ಯಾಮ್ಮಣ್ಣ ಶೆರೆವಾಡ್, ಮುಕೇಶ್ ಹಾಗೂ ಛಲವಾದಿ ಸಮುದಾಯದ ಗುರು ಹಿರಿಯರು ಸಮ್ಮುಖದಲ್ಲಿ ನೆರೆವೇರಿತು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 