ವೀರ ವನಿತೆ ಒನಕೆ ಓಬವ್ವನ ಜಯಂತಿ
Birth anniversary of the brave woman Onake Obavva
ಶಿಗ್ಗಾವಿ 14 : ಪಟ್ಟಣದ ಅಂಬೇಡ್ಕರ್ ನಗರದ ಛಲವಾದಿ ಸಮುದಾಯದ ವತಿಯಿಂದ ಶ್ರೀ ಮರಿಯಮ್ಮ ದೇವಿ ಸೇವಾ ಸಮಿತಿ ವತಿಯಿಂದ ವೀರ ವನಿತೆ ಒನಕೆ ಓಬವ್ವನ ಜಯಂತಿಯನ್ನು ದಲಿತ ಮುಖಂಡ ಅಶೋಕ ಕಾಳೆ ನೇತೃತ್ವದಲ್ಲಿ ನೇರವೇರಿತು. ಈ ಸಂದರ್ಭದಲ್ಲಿ ಯಲ್ಲಪ್ಪ ಛಲವಾದಿ, ಚಂದ್ರು ದೋಳ್ಳೇಶ್ವರ್, ಅಶೋಕ್ ಕಾಳೆ, ಶೇಕಪ್ಪ ಚನ್ನಾದಾಸರ, ಮುತ್ತು ಬನ್ನೂರ್, ಶಿವಪುತ್ರ್ಪ ಛಲವಾದಿ, ಮಲ್ಲಿಕಾರ್ಜುನ ಕಾಳೆ, ಸಾವಿತ್ರವ್ವ ಮುಶಣ್ಣವರ, ದೇವಕ್ಕ ಕಾಳೆ, ಕಮಲವ್ವ ಚನ್ನಾದಾಸರ, ಮಾಲತೇಶ್ ಮಕಾಪುರ್, ದ್ಯಾಮ್ಮಣ್ಣ ಶೆರೆವಾಡ್, ಮುಕೇಶ್ ಹಾಗೂ ಛಲವಾದಿ ಸಮುದಾಯದ ಗುರು ಹಿರಿಯರು ಸಮ್ಮುಖದಲ್ಲಿ ನೆರೆವೇರಿತು
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 