ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬಿಸಿಯೂಟ ನೌಕರರು ಪ್ರತಿಭಟನೆ
Bisyuta employees protest demanding salary increase
ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬಿಸಿಯೂಟ ನೌಕರರು ಪ್ರತಿಭಟನೆ
ಹೂವಿನಹಡಗಲಿ 18 : ಬಿಸಿಯೂಟ ನೌಕರರ ವೇತನ ಬಜೆಟ್ ನಲ್ಲಿ ಹೆಚ್ಚಾಳ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಎಐಟಿಯುಸಿ) ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು ಎಐಟಿಯುಸಿ ರಾಜ್ಯ ಮಂಡಳಿ ಸದಸ್ಯರಾದ ಹಲಗಿ ಸುರೇಶ ಮಾತನಾಡಿ. 23ವರ್ಷಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸೇರಿದಂತೆ ಅಡುಗೆ ಕೆಲಸ ಮಾಡುವ ತಯಾರಕರಿಗೆ ಕೇವಲ 3600ಮಾತ್ರ ವೇತನ ನಿಡುತ್ತಿದ್ದು. ಕೂಡಲೇಬಜೆಟ್ ನಲ್ಲಿ ವೇತನ ಹೆಚ್ಚಾಳ ಮಾಡಬೇಕು ಎಂದು ಅವರು 1972ರ ಕಾರ್ಮಿಕ ಕಾಯ್ದೆಯಂತೆ ನಿವೃತ್ತಿ ಹೊಂದುವ ಎಲ್ಲಾ ಬಿಸಿಯೂಟ ತಯಾರಕರಿಗೆ ಉಪಧನ ಗ್ರಾಚೋಟಿ ಜಾರಿಗೋಳಿಸಬೇಕೆಂದು ಆಗ್ರಹಿಸಿದರು.ಹಾಗೂ ಬಿಸಿಯೂಟ ತಯಾರಕ ವಿಜಯನಗರ ಜಿಲ್ಲಾ ಅಧ್ಯಕ್ಷರಾದ ಹೆಚ್ ಅನುಸೂಯ ಮ್ಮ ಮಾತನಾಡಿದರು. ದೇವಕ್ಕ.ಹಾಲಮ್ಮ.ಸುನಾಂದ..ನೀಲಮ್ಮ. ಬಿ.ಕೊಟ್ರಮ್ಮ.ಸಂಗನಬಸಮ್ಮ.ಅಂಜಿನಮ್ಮ..ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷ ಡಿ.ಮುಕ್ಕುಂದಗೌಡ.ರೇಣುಕಾ.ಮತ್ತು ನೂರಾರು ಮಹಿಳೆಯರು ಭಾಗವಹಿಸಿ ತಹಶೀಲ್ದಾರ್ ಇಲಾಖೆಯ ಅಧಿಕಾರಿ ಮೇಟಿ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 