ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬಿಸಿಯೂಟ ನೌಕರರು ಪ್ರತಿಭಟನೆ
Bisyuta employees protest demanding salary increase
ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಬಿಸಿಯೂಟ ನೌಕರರು ಪ್ರತಿಭಟನೆ
ಹೂವಿನಹಡಗಲಿ 18 : ಬಿಸಿಯೂಟ ನೌಕರರ ವೇತನ ಬಜೆಟ್ ನಲ್ಲಿ ಹೆಚ್ಚಾಳ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ (ಎಐಟಿಯುಸಿ) ನೇತೃತ್ವದಲ್ಲಿ ಅಕ್ಷರ ದಾಸೋಹ ನೌಕರರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು ಎಐಟಿಯುಸಿ ರಾಜ್ಯ ಮಂಡಳಿ ಸದಸ್ಯರಾದ ಹಲಗಿ ಸುರೇಶ ಮಾತನಾಡಿ. 23ವರ್ಷಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸೇರಿದಂತೆ ಅಡುಗೆ ಕೆಲಸ ಮಾಡುವ ತಯಾರಕರಿಗೆ ಕೇವಲ 3600ಮಾತ್ರ ವೇತನ ನಿಡುತ್ತಿದ್ದು. ಕೂಡಲೇಬಜೆಟ್ ನಲ್ಲಿ ವೇತನ ಹೆಚ್ಚಾಳ ಮಾಡಬೇಕು ಎಂದು ಅವರು 1972ರ ಕಾರ್ಮಿಕ ಕಾಯ್ದೆಯಂತೆ ನಿವೃತ್ತಿ ಹೊಂದುವ ಎಲ್ಲಾ ಬಿಸಿಯೂಟ ತಯಾರಕರಿಗೆ ಉಪಧನ ಗ್ರಾಚೋಟಿ ಜಾರಿಗೋಳಿಸಬೇಕೆಂದು ಆಗ್ರಹಿಸಿದರು.ಹಾಗೂ ಬಿಸಿಯೂಟ ತಯಾರಕ ವಿಜಯನಗರ ಜಿಲ್ಲಾ ಅಧ್ಯಕ್ಷರಾದ ಹೆಚ್ ಅನುಸೂಯ ಮ್ಮ ಮಾತನಾಡಿದರು. ದೇವಕ್ಕ.ಹಾಲಮ್ಮ.ಸುನಾಂದ..ನೀಲಮ್ಮ. ಬಿ.ಕೊಟ್ರಮ್ಮ.ಸಂಗನಬಸಮ್ಮ.ಅಂಜಿನಮ್ಮ..ಅಖಿಲ ಭಾರತ ಕಿಸಾನ್ ಸಭಾ ಅಧ್ಯಕ್ಷ ಡಿ.ಮುಕ್ಕುಂದಗೌಡ.ರೇಣುಕಾ.ಮತ್ತು ನೂರಾರು ಮಹಿಳೆಯರು ಭಾಗವಹಿಸಿ ತಹಶೀಲ್ದಾರ್ ಇಲಾಖೆಯ ಅಧಿಕಾರಿ ಮೇಟಿ ರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 