ಮೈಲಾರಲಿಂಗೇಶ್ವರ ಸಮಿತಿ ಸದಸ್ಯರಿಂದ ಸನ್ಮಾನ ಸ್ವೀಕರಿಸಿದ ಬೊಮ್ಮಾಯಿ
Bommai receiving honor from Mylaralingeshwar Samiti members
ಮೈಲಾರಲಿಂಗೇಶ್ವರ ಸಮಿತಿ ಸದಸ್ಯರಿಂದ ಸನ್ಮಾನ ಸ್ವೀಕರಿಸಿದ ಬೊಮ್ಮಾಯಿ
ಶಿಗ್ಗಾವಿ 16: ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮದ ವೇಳೆ ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಾಗೂ ಅಧಿವೇಶನ ಇರುವ ಕಾರಣ ಬರಲು ಆಗಿರಲಿಲ್ಲ ಇಂದು ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಮಾಡಿಸಿ ದೇವರ ಕೃಫೆಗೆ ಪಾತ್ರರಾದರು. ನಂತರ ಸಮಿತಿ ಸದಸ್ಯರಿಂದ ಸನ್ಮಾನವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸುಭಾಸ ಚವ್ಹಾಣ, ಸಂಗಪ್ಪ ಕಂಕನವಾಡ, ನಿಂಗಪ್ಪ ಇಂಗಳಗಿ, ಮಾಲತೇಶ ಕಂಕಣವಾಡ,ರಾಜಣ್ಣ ಗಾಣಿಗೇರ, ಸಂತೋಷ ಮೊರಬದ, ಮಂಜುನಾಥ ಬ್ಯಾಹಟ್ಟಿ, ಸೋಮಣ್ಣ ಮತ್ತೂರ, ಮಾಲತೇಶ ಯಲಿಗಾರ ಸೇರಿದಂತೆ ಗಂಗಾಧರ ಸಾತಣ್ಣವರ, ಶಿವಪ್ರಸಾದ ಸುರಗೀಮಠ, ಜಯಣ್ಣಾ ಹೆಸರೂರ, ದೇವಣ್ಣಾ ಚಾಕಲಬ್ಬಿ, ಶಿವಾನಂದ ಮ್ಯಾಗೇರಿ, ವಿಶ್ವನಾಥ ಹರವಿ, ದಯಾನಂದ ಅಕ್ಕಿ, ಉಮೇಶ ಗೌಳಿ, ಆನಂದ ಸುಭೇದಾರ, ಸಂಜನಾ ರಾಯ್ಕರ, ನಿಂಗಪ್ಪ ಬೆಂಚಳ್ಳಿ, ಪ್ರತೀಕ ಕೊಳೇಕರ, ಸಚಿನ ಮಡಿವಾಳರ, ಅರ್ಜಪ್ಪ ಲಮಾಣಿ, ಕಾಳಪ್ಪ ಬಡಿಗೇರ ಸೇರಿದಂತೆ ಸದ್ಬಕ್ತರು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 