ಬೊಮ್ಮಾಯಿಯವರಿಗೆ ಸನ್ಮಾನ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ01 : ತಾಲೂಕಿನ ಶಿಸುವಿನಾಳ ಗ್ರಾಮದ ಶರೀಫ ಶಿವಯೋಗಿಶ್ವರ ಪ್ರೌಡ ಶಾಲೆಯ ವಿದ್ಯಾಥರ್ಿಗಳಿಗೆ ಸೈಕಲ್ ವಿತರಣೆ ಹಾಗೂ ಗಣಕಯಂತ್ರ ಕೊಠಡಿಯನ್ನು ಉದ್ಘಾಟಿಸಿದ ಶಾಸಕ ಬಸವರಾಜ ಬೊಮ್ಮಾಯಿಯವರಿಗೆ ಶಾಲಾ ಸುಧಾರಣಾ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಡಾ ಮಹೇಶ ಜೋಶಿ, ಎಸ.ಬಿ.ಅಂಗಡಿ, ಪದ್ಮಾವತಿ ಪಾಟೀಲ, ದೇವಣ್ಣಾ ಚಾಕಲಬ್ಬಿ ಮತ್ತು ಶಾಲಾ ಸುಧಾರಣಾ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 