ಗಣ್ಯರಿಂದ ಪುಸ್ತಕ ಬಿಡುಗಡೆ
Book launch by dignitaries
ಗಣ್ಯರಿಂದ ಪುಸ್ತಕ ಬಿಡುಗಡೆ
ಶಿಗ್ಗಾವಿ 12: ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಏರಿ್ಡಸಿದ್ದ ಶಿಗ್ಗಾವಿ ತಾಲೂಕು 5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ವಿಶ್ವನಾಥ ಬಂಡಿವಡ್ಡರ ಬರೆದ "ಬೆತ್ತ". ನಾಗಪ್ಪ ಬೆಂತೂರ ಬರೆದ ಹೊಂಗಿರಣ ಹೂವುಗಳು. ದೇವರಾಜ ಸುಣಗಾರ ಬರೆದ ಪ್ರಭುವಾಗು ಪ್ರಜಾಪ್ರಭುತ್ವದಲ್ಲಿ. ಸೋಮು ಕುದರಿಹಾಳ ಬರೆದ ಯಾರು ಹೆಚ್ಚು.ಶಿವಾನಂದ ಮ್ಯಾಗೇರಿ ಬರೆದ ಶಿಗ್ಗಾವಿ ಊರು ಸಾಹಿತ್ಯ ನೂರು. ಎಸ್ ಬಿ ಮಾಳಗೊಂಡ ಬರೆದ ಬಾಡ್ಯನ ಭಾವಗೀತೆಗಳು. ಪುಸ್ತಕಗಳನ್ನು ಗಣ್ಯರಿಂದ ಬಿಡುಗಡೆಗೊಳಿಸಲಾಯಿತು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 