ಗಣ್ಯರಿಂದ ಪುಸ್ತಕ ಬಿಡುಗಡೆ
Book launch by dignitaries
ಗಣ್ಯರಿಂದ ಪುಸ್ತಕ ಬಿಡುಗಡೆ
ಶಿಗ್ಗಾವಿ 12: ಪಟ್ಟಣದ ಸಂಗನಬಸವ ಮಂಗಲಭವನದಲ್ಲಿ ಏರಿ್ಡಸಿದ್ದ ಶಿಗ್ಗಾವಿ ತಾಲೂಕು 5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರಂಭದಲ್ಲಿ ವಿಶ್ವನಾಥ ಬಂಡಿವಡ್ಡರ ಬರೆದ "ಬೆತ್ತ". ನಾಗಪ್ಪ ಬೆಂತೂರ ಬರೆದ ಹೊಂಗಿರಣ ಹೂವುಗಳು. ದೇವರಾಜ ಸುಣಗಾರ ಬರೆದ ಪ್ರಭುವಾಗು ಪ್ರಜಾಪ್ರಭುತ್ವದಲ್ಲಿ. ಸೋಮು ಕುದರಿಹಾಳ ಬರೆದ ಯಾರು ಹೆಚ್ಚು.ಶಿವಾನಂದ ಮ್ಯಾಗೇರಿ ಬರೆದ ಶಿಗ್ಗಾವಿ ಊರು ಸಾಹಿತ್ಯ ನೂರು. ಎಸ್ ಬಿ ಮಾಳಗೊಂಡ ಬರೆದ ಬಾಡ್ಯನ ಭಾವಗೀತೆಗಳು. ಪುಸ್ತಕಗಳನ್ನು ಗಣ್ಯರಿಂದ ಬಿಡುಗಡೆಗೊಳಿಸಲಾಯಿತು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 